Reading:ಜೂ.26ರಂದು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಯವರಿಗೆ ಪೌರ ಸನ್ಮಾನ ಎಮ್ ಸಮೀವುಲ್ಲಾ*
ಅರಸೀಕೆರೆ: ಕ್ಷೇತ್ರದ ಅಭಿ ವೃದ್ಧಿಗೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾ ರ್ ಸೇರಿದಂತೆ ಸಚಿವರಿಗೆ ಹಾಗೂ ಗಣ್ಯರಿಗೆ ನಗರದ ಮಹಾಜನತೆ ಪರವಾಗಿ ನಗರಸಭೆ ಆಡಳಿತದಿಂ ದ ಜುಲೈ 26ರಂದು ಪೌರ ಸನ್ಮಾನ ಹಮ್ಮಿಕೊಳ್ಳಲಾಗಿದೆ ಎಂದು ನಗರಸಭೆ ಅಧ್ಯಕ್ಷ ಎಂ. ಸಮೀವುಲ್ಲಾ ಹೇಳಿದರು.
ನಗರಸಭೆ ಸಭಾಂಗಣದಲ್ಲಿ ಶಾಸಕರು ಹಾಗೂ ರಾಜ್ಯ ಗೃಹ ಮಂಡಳಿ ಅಧ್ಯಕ್ಷರಾದ ಕೆ.ಎಂ. ಶಿವಲಿಂಗೇಗೌಡರ ಉಪಸ್ಥಿತಿಯಲ್ಲಿ ನಡೆದ ವಿಶೇಷ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ನಗರದ ರೈಲ್ವೆ ನಿಲ್ದಾಣ ರಸ್ತೆ ಮತ್ತು ಕೆ.ಎಸ್.ಆರ್.ಟಿ.ಸಿ.ಬಸ್ ನಿಲ್ದಾಣ ಹೊಂದಿಕೊಂಡಂತೆ ಇರುವ ನಗರಸಭೆ ಸ್ಥಳದಲ್ಲಿ ಜಗಜ್ಯೋತಿ ಬಸವೇಶ್ವರ ಪ್ರತಿಮೆ ಹಾಗೂ ಸಂತ ಮೇರಿ ಶಾಲೆ ಬಳಿ ಕನಕದಾಸರ ಪ್ರತಿಮೆ ಸ್ಥಾಪಿಸಲಾಗುತ್ತಿದೆ.
ಕಂತೆನಹಳ್ಳಿಯ ಅರಸೀ ಉದ್ಯಾನವನದಲ್ಲಿ ನಿರ್ಮಾಣ ಮಾಡಿರುವ ನೂತನ ಈಜುಕೊಳ, ಸಂತೆ ಮೈದಾನದಲ್ಲಿ ನಿರ್ಮಾಣ ಮಾಡಿರುವ ವಾಣಿಜ್ಯ ಸಂಕೀರ್ಣ.
ಯಾದಾಪುರ ರಸ್ತೆ ಬಲಭಾಗದ ಪ್ರದೇಶದಲ್ಲಿ ನಿರ್ಮಿಸಲಾದ ಜಿ-ಪ್ಲಸ್ ಒನ್ ಯೋಜನೆಯ 1188 ಮನೆಗಳ ಪೈಕಿ 300ಅರ್ಹರ ಫಲಾನುಭವಿಗಳಿಗೆ ನೂತನ ಮನೆಗಳ ಹಸ್ತಾಂತರ ಮುಖ್ಯ ಮಂತ್ರಿ ಅವರಿಂದ ನಡೆಯಲಿದೆ. ಈ ಎಲ್ಲಾ ಕಾರ್ಯಕ್ರಮಗಳು ಸೇರಿದಂತೆ ಇನ್ನಿತರೆ ಅಭಿವೃದ್ಧಿ ಕಾರ್ಯಗಳ ಅನುಷ್ಠಾನ ಮತ್ತು ಮುಖ್ಯಮಂತ್ರಿ ಅವರ ಕಾರ್ಯ ಕ್ರಮ ಯಶಸ್ವಿ ಬಗ್ಗೆ ಸಮಾಲೋ ಚಿಸಲು ಇಂದು ವಿಶೇಷ ಸಭೆ ಕರೆಯಲಾಗಿದೆ ಎಂದರು.
ನಗರದ ಅಭಿವೃದ್ಧಿಗೆ ಸ್ಪಂದಿಸಿ ದ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಸೇರಿದಂತೆ ಸಚಿವರಿಗೆ ನಗರಸಭೆ ಆಡಳಿತ ‘ದಿಂದ ನಾಗರಿಕ ಸನ್ಮಾನ ಆಯೋಜಿಸಿರುವುದು ಸ್ವಾಗತ ರ್ಹವಾಗಿದೆ. ಕ್ಷೇತ್ರದ ಅಭಿವೃದ್ಧಿ
ಕಾರ್ಯಗಳಿಗೆ ಅನುದಾನ ಬಿಡುಗಡೆ ಮಾಡಿಸುವುದು ನನ್ನ ಕರ್ತವ್ಯವಾಗಿದ್ದು, ಜನತೆ ಇಟ್ಟಿರುವ ನಂಬಿಕೆಗೆ ಕ್ಷೇತ್ರಕ್ಕೆ ಅಭಿವೃದ್ಧಿ ಮಾಡಿಸುತ್ತಿರುವ ಬಗ್ಗೆ ಹೆಮ್ಮೆ ನನಗಿದೆ. ಅರಸೀಕೆರೆ ನಗರವು ಆರ್ಥಿಕ ವಹಿವಾಟಿನಲ್ಲಿ ನಿರತ ಪತ್ರಕರ್ತರ ಭವನ ನಿರ್ಮಾ ಣಕ್ಕೆ ಸರ್ಕಾರವು ನಿವೇಶನ ಮಂಜೂರು ಮಾಡಿದ್ದು, ಕಟ್ಟಡ ಈ ಮಾದರಿ ನಗರವಾಗಿದೆ. ಕಾರ್ಯ ಅವರು ಅನುದಾನ ಘೋಷಣೆ : ನಿರ್ಮಾಣಕ್ಕೆ ಮುಖ್ಯ ಮಂತ್ರಿ ಮಾಡುವ ಸಂಭವ ವಿದ್ದು, ಆ ನಿಟ್ಟಿನಲ್ಲಿ ಸಂಗವು ಪೂರ್ವ ಸಿದ್ಧತೆ ಮಾಡಿಕೊಳ್ಳ ಬೇಕು. ಜುಲೈ : 26 ಮುಖ್ಯಮಂತ್ರಿ ಕಾರ್ಯಕ್ರಮಕ್ಕೆ ನಗರಸಭೆ ಸರ್ವ ಸದಸ್ಯರು ತಮ್ಮ ವಾರ್ಡ್ಗಳ ಜನತ “ಯೊಂದಿಗೆ ಅಧಿಕ ಸಂಖ್ಯೆಯಲ್ಲಿ ಸ್ವಯಂ ಪ್ರೇರಣೆಯಿಂದ ಆಗಮಿ ಸಬೇಕೆಂದು ಮನವಿ ಮಾಡಿದರು..
ಜೂ.26ರಂದು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಯವರಿಗೆ ಪೌರ ಸನ್ಮಾನ ಎಮ್ ಸಮೀವುಲ್ಲಾ*
ಅರಸೀಕೆರೆ: ಕ್ಷೇತ್ರದ ಅಭಿ ವೃದ್ಧಿಗೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾ ರ್ ಸೇರಿದಂತೆ ಸಚಿವರಿಗೆ ಹಾಗೂ ಗಣ್ಯರಿಗೆ ನಗರದ ಮಹಾಜನತೆ ಪರವಾಗಿ ನಗರಸಭೆ ಆಡಳಿತದಿಂ ದ ಜುಲೈ 26ರಂದು ಪೌರ ಸನ್ಮಾನ ಹಮ್ಮಿಕೊಳ್ಳಲಾಗಿದೆ ಎಂದು ನಗರಸಭೆ ಅಧ್ಯಕ್ಷ ಎಂ. ಸಮೀವುಲ್ಲಾ ಹೇಳಿದರು.
ನಗರಸಭೆ ಸಭಾಂಗಣದಲ್ಲಿ ಶಾಸಕರು ಹಾಗೂ ರಾಜ್ಯ ಗೃಹ ಮಂಡಳಿ ಅಧ್ಯಕ್ಷರಾದ ಕೆ.ಎಂ. ಶಿವಲಿಂಗೇಗೌಡರ ಉಪಸ್ಥಿತಿಯಲ್ಲಿ ನಡೆದ ವಿಶೇಷ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ನಗರದ ರೈಲ್ವೆ ನಿಲ್ದಾಣ ರಸ್ತೆ ಮತ್ತು ಕೆ.ಎಸ್.ಆರ್.ಟಿ.ಸಿ.ಬಸ್ ನಿಲ್ದಾಣ ಹೊಂದಿಕೊಂಡಂತೆ ಇರುವ ನಗರಸಭೆ ಸ್ಥಳದಲ್ಲಿ ಜಗಜ್ಯೋತಿ ಬಸವೇಶ್ವರ ಪ್ರತಿಮೆ ಹಾಗೂ ಸಂತ ಮೇರಿ ಶಾಲೆ ಬಳಿ ಕನಕದಾಸರ ಪ್ರತಿಮೆ ಸ್ಥಾಪಿಸಲಾಗುತ್ತಿದೆ.
ಕಂತೆನಹಳ್ಳಿಯ ಅರಸೀ ಉದ್ಯಾನವನದಲ್ಲಿ ನಿರ್ಮಾಣ ಮಾಡಿರುವ ನೂತನ ಈಜುಕೊಳ, ಸಂತೆ ಮೈದಾನದಲ್ಲಿ ನಿರ್ಮಾಣ ಮಾಡಿರುವ ವಾಣಿಜ್ಯ ಸಂಕೀರ್ಣ.
ಯಾದಾಪುರ ರಸ್ತೆ ಬಲಭಾಗದ ಪ್ರದೇಶದಲ್ಲಿ ನಿರ್ಮಿಸಲಾದ ಜಿ-ಪ್ಲಸ್ ಒನ್ ಯೋಜನೆಯ 1188 ಮನೆಗಳ ಪೈಕಿ 300ಅರ್ಹರ ಫಲಾನುಭವಿಗಳಿಗೆ ನೂತನ ಮನೆಗಳ ಹಸ್ತಾಂತರ ಮುಖ್ಯ ಮಂತ್ರಿ ಅವರಿಂದ ನಡೆಯಲಿದೆ. ಈ ಎಲ್ಲಾ ಕಾರ್ಯಕ್ರಮಗಳು ಸೇರಿದಂತೆ ಇನ್ನಿತರೆ ಅಭಿವೃದ್ಧಿ ಕಾರ್ಯಗಳ ಅನುಷ್ಠಾನ ಮತ್ತು ಮುಖ್ಯಮಂತ್ರಿ ಅವರ ಕಾರ್ಯ ಕ್ರಮ ಯಶಸ್ವಿ ಬಗ್ಗೆ ಸಮಾಲೋ ಚಿಸಲು ಇಂದು ವಿಶೇಷ ಸಭೆ ಕರೆಯಲಾಗಿದೆ ಎಂದರು.
ನಗರದ ಅಭಿವೃದ್ಧಿಗೆ ಸ್ಪಂದಿಸಿ ದ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಸೇರಿದಂತೆ ಸಚಿವರಿಗೆ ನಗರಸಭೆ ಆಡಳಿತ ‘ದಿಂದ ನಾಗರಿಕ ಸನ್ಮಾನ ಆಯೋಜಿಸಿರುವುದು ಸ್ವಾಗತ ರ್ಹವಾಗಿದೆ. ಕ್ಷೇತ್ರದ ಅಭಿವೃದ್ಧಿ
ಕಾರ್ಯಗಳಿಗೆ ಅನುದಾನ ಬಿಡುಗಡೆ ಮಾಡಿಸುವುದು ನನ್ನ ಕರ್ತವ್ಯವಾಗಿದ್ದು, ಜನತೆ ಇಟ್ಟಿರುವ ನಂಬಿಕೆಗೆ ಕ್ಷೇತ್ರಕ್ಕೆ ಅಭಿವೃದ್ಧಿ ಮಾಡಿಸುತ್ತಿರುವ ಬಗ್ಗೆ ಹೆಮ್ಮೆ ನನಗಿದೆ. ಅರಸೀಕೆರೆ ನಗರವು ಆರ್ಥಿಕ ವಹಿವಾಟಿನಲ್ಲಿ ನಿರತ ಪತ್ರಕರ್ತರ ಭವನ ನಿರ್ಮಾ ಣಕ್ಕೆ ಸರ್ಕಾರವು ನಿವೇಶನ ಮಂಜೂರು ಮಾಡಿದ್ದು, ಕಟ್ಟಡ ಈ ಮಾದರಿ ನಗರವಾಗಿದೆ. ಕಾರ್ಯ ಅವರು ಅನುದಾನ ಘೋಷಣೆ : ನಿರ್ಮಾಣಕ್ಕೆ ಮುಖ್ಯ ಮಂತ್ರಿ ಮಾಡುವ ಸಂಭವ ವಿದ್ದು, ಆ ನಿಟ್ಟಿನಲ್ಲಿ ಸಂಗವು ಪೂರ್ವ ಸಿದ್ಧತೆ ಮಾಡಿಕೊಳ್ಳ ಬೇಕು. ಜುಲೈ : 26 ಮುಖ್ಯಮಂತ್ರಿ ಕಾರ್ಯಕ್ರಮಕ್ಕೆ ನಗರಸಭೆ ಸರ್ವ ಸದಸ್ಯರು ತಮ್ಮ ವಾರ್ಡ್ಗಳ ಜನತ “ಯೊಂದಿಗೆ ಅಧಿಕ ಸಂಖ್ಯೆಯಲ್ಲಿ ಸ್ವಯಂ ಪ್ರೇರಣೆಯಿಂದ ಆಗಮಿ ಸಬೇಕೆಂದು ಮನವಿ ಮಾಡಿದರು..
Disclosure: This website may contain affiliate links, which means I may earn a commission if you click on the link and make a purchase. I only recommend products or services that I personally use and believe will add value to my readers. Your support is appreciated!
SHARE
Sign Up For Daily Newsletter
Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.