
ಈ ಸಂದರ್ಭದಲ್ಲಿ ಕರ್ನಾಟಕ ಪತ್ರಕರ್ತರ ಸಂಘಟನೆಗಳ ಮಹಾಒಕ್ಕೂಟದ ರಾಜ್ಯಾಧ್ಯಕ್ಷರಾದ ಮಲ್ಲಿಕಾರ್ಜುನ ಬಂಗ್ಲೆ (ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ರಾಜ್ಯಾಧ್ಯಕ್ಷರು), ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಶಿವಪ್ರಸಾದ್ ಜಿ (ಸೂರ್ಯಾಗ್ನಿ ಶಿವು, ಕರ್ನಾಟಕ ರಾಜ್ಯ ವೃತ್ತಿನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರು), ರಾಜ್ಯ ಉಪಾಧ್ಯಕ್ಷರಾದ ವಿನಯ್ ಕುಮಾರ್ (ನ್ಯೂಸ್ಪೇಪರ್ ಎಂಪ್ಲೋಯೀಸ್ ವರ್ಕಿಂಗ್ ಜರ್ನಲಿಸ್ಟ್ ಯೂನಿಯನಿನ ರಾಜ್ಯಾಧ್ಯಕ್ಷರು), ರಾಜ್ಯ ಸಂಘಟನಾ ಕಾರ್ಯದರ್ಶಿಯಾದ ಶ್ರೀನಿವಾಸ್ ರಾವ್ ಟಿ ಎಲ್ (ಕರುನಾಡು ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರು), ರಾಜ್ಯ ಜಂಟಿ ಸಂಘಟನಾ ಕಾರ್ಯದರ್ಶಿಯಾದ ವೇಣುಗೋಪಾಲ್ (ಸಮಗ್ರ ಕರ್ನಾಟಕ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರು), ರಾಜ್ಯ ಜಂಟಿ ಕಾರ್ಯದರ್ಶಿಯಾದ ಮನೀಶ್ ಸೂರ್ಯ (ಕರ್ನಾಟಕ ದಲಿತ ಪತ್ರಕರ್ತರ ವೇದಿಕೆಯ ರಾಜ್ಯಾಧ್ಯಕ್ಷರು) ಮತ್ತಿತರೆ ಸದಸ್ಯ ಸಂಘಗಳ ಪದಾಧಿಕಾರಿಗಳು ಹಾಜರಿದ್ದರು.
ಈ ಕಾರ್ಯದಲ್ಲಿ ಸಹಕರಿಸಿದ ಎಲ್ಲಾ ಮಹಾ ಒಕ್ಕೂಟದ ಪದಾಧಿಕಾರಿಗಳಿಗೂ ಮತ್ತು ಒಕ್ಕೂಟದ ಸದಸ್ಯ ಸಂಘಗಳ ಪದಾಧಿಕಾರಿಗಗಳಿಗೂ ಧನ್ಯವಾದಗಳು.
ಇಂತಿ ಮಹಾಒಕ್ಕೂಟದ ಪದಾಧಿಕಾರಿಗಳ ಪರವಾಗಿ
ರಾಜ್ಯಾಧ್ಯಕ್ಷರು ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿಗಳು