Home ರಾಜಕಾರಣ ಲಿಂಗೈಕ್ಯ ಶ್ರೀ ಚಂದ್ರಶೇಖರ ಸ್ವಾಮೀಜಿಯವರ 19ನೇ ವರ್ಷದ ಪುಣ್ಯ ಸಂಸ್ಮರಣೋತ್ಸವ

ಲಿಂಗೈಕ್ಯ ಶ್ರೀ ಚಂದ್ರಶೇಖರ ಸ್ವಾಮೀಜಿಯವರ 19ನೇ ವರ್ಷದ ಪುಣ್ಯ ಸಂಸ್ಮರಣೋತ್ಸವ

22
0

ಮಾಡಾಳು  ಗ್ರಾಮದ ನಿರಂಜನ ಪೀಠದ ಹಿರಿಯ ಗುರುಗಳಾದ ಲಿಂಗೈತ್ಯ ಶ್ರೀ ಚಂದ್ರಶೇ ಖರ ಸ್ವಾಮೀಜಿಯವರ 19ನೇ ವರ್ಷದ ಪುಣ್ಯ ಸಂಸ್ಮರಣೋತ್ಸವ ಹಾಗೂ 26ನೇ ಅರಿವಿನ ಜಾಗೃತಿ ಕಾರ್ಯಕ್ರಮ ಜ 10 ರಂದು ಸಾಣೇಹ ಳ್ಳಿ ಶ್ರೀ ಪಂಡಿತಾರಾಧ್ಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಯವರ  ಸಾನಿಧ್ಯದಲ್ಲಿ ಜರುಗಲಿದೆ ಎಂದು ಶ್ರೀ ರುದ್ರಮುನಿ ಸ್ವಾಮೀಜಿ ಮಂಗಳವಾರ ತಿಳಿಸಿದರು             ಗ್ರಾಮದ ನಿರಂಜನ ಪೀಠದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸ್ವಾಮೀಜಿ ಪ್ರತಿವರ್ಷದ ಸಂಪ್ರ ದಾಯಿದಂತೆ ಹಾಗೂ ಭಕ್ತರ ಆಶಯದಂತೆ ನಡೆಯಲಿದೆ ಎಂದರು ಅಂದು ಬೆಳಿಗ್ಗೆ ಕರ್ತೃ ಗದ್ದುಗೆಗೆ ರುದ್ರಾಭಿಷೇಕ ನಡೆಯಲಿದ್ದು 9:30 ಕ್ಕೆ ಟ್ರ್ಯಾಕ್ಟರ್ ನಲ್ಲಿ ಪುಷ್ಪಾ ಲಂಕೃತ ಪಲ್ಲಕ್ಕಿಯಲ್ಲಿ ಹಿರಿಯ ಗುರುಗಳ ಮತ್ತು ಜಗಜ್ಯೋತಿ ಬಸವೇಶ್ವರರ   ಭಾವಚಿತ್ರ ಮೆರವಣಿಗೆ ಗ್ರಾಮದ ಬೀದಿಗಳಲ್ಲಿ ಕರಡೇವು ವಾದ್ಯದೊಂ ದಿಗೆ ನಡೆಯಲಿದೆ ಎಂದರು                   ಬೆಳಿಗ್ಗೆ 11  ಗಂಟೆಗೆ ಸಾಣೇಹಳ್ಳಿ  ಪಂಡಿತರಾಧ್ಯ ಶಿವಾಚಾರ್ಯ ಸ್ವಾಮೀಜಿ ಸಾನಿಧ್ಯದಲ್ಲಿ  ಧಾರ್ಮಿಕ ಸಮಾರಂಭ  ಆಯೋಜ ನೆಗೊಂಡಿದ್ದುನೂತನ ವಿದ್ಯಾರ್ಥಿ ನಿಲಯಕಟ್ಟಡ ಉದ್ಘಾಟನೆ ಯನ್ನು ಕೆರಗೋಡಿ ರಂಗಾಪುರ ಕ್ಷೇತ್ರದ ಶ್ರೀ ಗುರುಪರ ದೇಶಿಕೇಂದ್ರ ಸ್ವಾಮೀಜಿನೆರವೇರಿಸಲಿದ್ದು ಸಮಾರಂಭ ದ ಅಧ್ಯಕ್ಷತೆಯನ್ನು ನಿರಂಜನ ಪೀಠದ ರುದ್ರಮುನಿ ಸ್ವಾಮೀಜಿ ವಹಿಸುವರು ಎಂದರು ಸಭಾ ಕಾರ್ಯಕ್ರಮದ ಉದ್ಘಾಟನೆ ಪಾಂಡುಮ  ಟ್ಟಿ ವಿರಕ್ತ ಮಠದ ಶ್ರೀ ಗು ರುಬಸವ ಸ್ವಾಮೀಜಿ ನೆರವೇರಿಸು ವರು ಅನೇಕ ಮಠಾಧೀ ಶರು ಸೇರಿದಂ ತೆ ಸಂಸದ ಎಂ ಶ್ರೇಯಸ್ ಪಟೇಲ್ ಶಾಸಕರಾದ ಕೆಎಂ ಶಿವಂಗೇಗೌಡ ಎಚ್ ಡಿ ರೇವಣ್ಣ ಎಚ್ ಡಿ    ತಮ್ಮಯ್ಯ ,ಪಾಲ್ಗೊಳ್ಳಲಿದ್ದಾರೆ ಮಾಜಿ ಶಾಸಕರು ಜನಪ್ರತಿನಿಧಿಗಳು ಸಾಹಿತಿ ಕಲಾವಿದರು ಭಾಗವಹಿಸಲಿದ್ದಾರೆ ಎಂದು ಸ್ವಾಮೀಜಿ ಹೇಳಿದರು

LEAVE A REPLY

Please enter your comment!
Please enter your name here