ಉಮೇಶ್ ಬಾಣಾವರ
324
Articles
ಸಕಲೇಶಪುರ ನಗರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ
ಸಕಲೇಶಪುರ : ರೋಟರಿ ಸಂಸ್ಥೆ ಸಕಲೇಶಪುರ ಹಾಗೂ ಎಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಕುಂಟಿಕಾನ, ಮಂಗಳೂರು ರವರ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ…
ಸಕಲೇಶಪುರ….ಅರಣ್ಯ ಇಲಾಖೆ ಮಿಂಚಿನ ಕಾರ್ಯಾಚರಣೆ : ಅಕ್ರಮ ಮರ ಸಾಗಾಟ ದಿಮ್ಮಿಗಳ ಸಮೇತ ವಾಹನ ವಶಸಕಲೇಶಪುರ: ಅಕ್ರಮ ಮರ ಸಾಗಾಟ ಮಾಡುತ್ತಿದ್ದ ವಾಹನ ಸಮೇತ ಮರದ ದಿಮ್ಮಿ ವಶಕ್ಕೆ ಪಡೆದ ಅರಣ್ಯ ಇಲಾಖೆಸಕಲೇಶಪುರ ತಾಲೂಕು ಯಡೆಹಳ್ಳಿ ಪ್ಲಾಂಟರ್ಸ್ ಕ್ಲಬ್ ಹತ್ತಿರ ಕಾಡು ಜಾತಿಯ ಬಿಲೆಟ್ಸ್ ಗಳನ್ನು ಅಕ್ರಮ ಸಾಗಾಟದಲ್ಲಿದ್ದ ಎರಡು ವಾಹನಗಳನ್ನು ಅರಣ್ಯ ಇಲಾಖೆ ವಾಹನ ಸಮೇತ ಮರದ ದಿಮ್ಮಿ ವಶಕ್ಕೆ ಪಡೆದಿದ್ದಾರೆ. KA 13 4225 ಹಾಗು ಮತ್ತೊಂದು ವಾಹನದಲ್ಲಿ ದಿಮ್ಮಿಗಳನ್ನು ವಶಪಡಿಸಿಕೊಂಡು ಸರ್ಕಾರಿ ನಾಟ -ಸಂಗ್ರಹಾಲಯಕ್ಕೆ ಸಾಗಿಸಲಾಗಿದೆ.
ಆರ್.ಎಫ್.ಓ ಹೇಮತ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಅರಣ್ಯಾಧಿಕಾರಿಗಳಾದ ಮಂಜುನಾಥ್. ಮಹಾದೇವಪ್ಪ. ಲೋಕೇಶ್ . ಜೈ ಸ್ವಾಮಿ ಇವರುಗಳ ತಂಡ ದಿಮ್ಮಿ ವಶಪಡಿಸುವಲ್ಲಿ ಯಶಸ್ವಿಯಾಗಿದೆ. ವರದಿ :ಭರತ್…
ಅಂಬೇಡ್ಕರ್ ಭವನ ಅಭಿವೃದ್ಧಿ ಹಾಗು ಮೂಲಭೂತ ಸೌಕರ್ಯದ ಸಭೆ.
ಸಕಲೇಶಪುರ : ನಗರದ ಸಮಾಜ ಕಲ್ಯಾಣ ಇಲಾಖೆ ಕಛೇರಿಯಲ್ಲಿ ಸಕಲೇಶಪುರ ಶಾಸಕರಾದ ಸಿಮೆಂಟ್ ಮಂಜು ರವರು ಅಂಬೇಡ್ಕರ್ ಭವನದ ಅಭಿವೃದ್ಧಿ ಮತ್ತು ಮೂಲಭೂತ ಸೌಕರ್ಯಗಳ ಕುರಿತು ಸಭೆ…
ಮಳೆ ಅವಘಡ:ಸೂರಿಗಾಗಿ ಅಂಗಲಾಚುತ್ತಿರುವ ಕುಟುಂಬಗಳಿಗೆ ಪರಿಹಾರ ಮತ್ತು ನಿವೇಶನಕ್ಕೆ ಒತ್ತಾಯ..
ಸಕಲೇಶಪುರ : ಬಾರಿ ಮಳೆ ಗಾಳಿಗೆ ಬಡ ಕುಟುಂಬಗಳು ಸೂರಿಗಾಗಿ ಅಂಗಲಾಚುತ್ತಿವೆ. ಮಲೆನಾಡು ಭಾಗದ ಜನರ ಜೀವನ ಅಸ್ತವ್ಯಸ್ತ. ಸಕಲೇಶಪುರ ತಾಲ್ಲೂಕು ಯಶಳೂರು ಹೋಬಳಿಯ ಬಾಣಗೆರೆ ಗ್ರಾಮದಕವಿತಾ…

