ಉಮೇಶ್ ಬಾಣಾವರ

ಉಮೇಶ್ ಬಾಣಾವರ

307 Articles

ಉಡುಪಿಯಲ್ಲಿ ನಡೆಯಲಿರುವ  ಕೆಎಸ್‌ಟಿಎ ರಜತ ಮಹೋತ್ಸವಕ್ಕೆ ವಿಧಾನಸಭಾ ಅಧ್ಯಕ್ಷರಿಗೆ ಆಹ್ವಾನ

ಆಗಸ್ಟ್ 10ನೇ ತಾರೀಕು  ಉಡುಪಿಯಲ್ಲಿ ನಡೆಯಲಿರುವ ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್  ಸಂಸ್ಥೆಯ 26ನೇ ವರ್ಷದ  ರಜತ ಮಹೋತ್ಸವ ಸಮಾರಂಭಕ್ಕೆ  ಕಾರ್ಮಿಕ ಸಚಿವ ಸಂತೋಷ್ ಲಾಡ್ರವರು ಸೇರಿದಂತೆ …

ನೂತನ ಸಮುದಾಯ ಭವನ ಲೋಕಾರ್ಪಣೆ.

ಅರಸೀಕೆರೆ ತಾಲ್ಲೂಕಿನ ಗಂಡಸಿ ಹೋಬಳಿ ವ್ಯಾಪ್ತಿಯ ಪನ್ನಸಮುದ್ರ ಗ್ರಾಮದ ಶ್ರೀ ಬೊಮ್ಮಲಿಂಗೇಶ್ವರ ಸ್ವಾಮಿಯವರಿಗೆ ನೂತನ ರಜತ (ಬೆಳ್ಳಿ) ಕವಚಧಾರಣೆ ಮತ್ತು ನೂತನ ಸಮುದಾಯ ಭವನ ಲೋಕಾರ್ಪಣೆ ಕಾರ್ಯಕ್ರಮವನ್ನು…

ಬ್ಯಾಟ್ ಬಿಸುವ ಮೂಲಕ ಕ್ರಿಕೆಟ್ ಪಂದ್ಯಕ್ಕೆ ಚಾಲನೆ.

ಅರಸೀಕೆರೆ ತಾಲೂಕು ಬಾಣಾವರ ಹೋಬಳಿಯ ಗಾಂಧಿನಗರ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಹಾಸನ ಜಿಲ್ಲೆಯ ಭೋವಿ ಸಮಾಜದ ವತಿಯಿಂದ ಪ್ರಭುಕುಮಾರ್ ಮೆಮೋರಿಯಲ್ ಕಪ್ 2025 ಮಾನ್ಯ ಕರ್ನಾಟಕ ಗೃಹ ಮಂಡಳಿ…

ಅರಸೀಕೆರೆ ನಗರದಲ್ಲಿ ವಾಹನ ಚಾಲಕರಿಗೆ ಪಾರ್ಕಿಂಗ್ ನಿಯಮ ಜಾರಿ..

ಅರಸೀಕೆರೆ : ನಗರದ ಬಿಎಚ್ ರಸ್ತೆ ಎರಡು ಕಡೆ ರಸ್ತೆ ಪಕ್ಕದಲ್ಲಿ ಇಂದು ವಾಹನಗಳನ್ನು ಪಾರ್ಕಿಂಗ್ ಮಾಡಲು ಗುರುತನ್ನು ಹಾಕಿಸುವ ಮೂಲಕ ನಗರ ಪೊಲೀಸ್ ಠಾಣೆ ವತಿಯಿಂದ…

..ಶ್ರೀರಂಗಪಟ್ಟಣದ : ಬಿಎಂಎಸ್ ಕಟ್ಟಡ ಕಾರ್ಮಿಕರ ಮಜ್ದೂರ್ ಸಂಘದ ವತಿಯಿಂದ ಇಂದು ಬಿ .ಎಂ.ಎಸ್ ನ 70ನೇ ಸಂಸ್ಥಾಪನ ದಿನವನ್ನು ಆಚರಿಸಲಾಯಿತು.ಮುಖ್ಯ ಅತಿಥಿಗಳಾಗಿ ಸಂಘದ ಗೌರವಾಧ್ಯಕ್ಷರಾದ . ವೇ.ಬ್ರ. ಡಾ.ಭಾನುಪ್ರಕಾಶ್ ಶರ್ಮ, ಸರ್ಕಲ್ ಇನ್ ಸ್ಪೆಕ್ಟರ್ ಬಿ.ಜಿ.ಕುಮಾರ್, ಹಿರಿಯ ವಕೀಲರಾದ ಶ್ರೀ ಸಿ.ರಾಜಶೇಖರ್ ಬಿ.ಎಂ.ಎಸ್ ನ ಹಿರಿಯ ನಾಯಕರು ಬಿ.ಆರ್. ಬಿ.ಎಂ.ಎನ್ ನ ಹಾಗೂ ಬಿ. ಎನ್.ಎಂ.ಪಿ ನ ಅಧ್ಯಕ್ಷರಾದ ಶ್ರೀ ಹೆಚ್.ಎಸ್. ಸದಾಶಿವ,ಎಲ್. ಐ.ಸಿ. ಅಧಿಕಾರಿಗಳ ಸಂಘದ ಅಖಿಲ ಭಾರತೀಯ ಕಾರ್ಯದರ್ಶಿ ಶ್ರೀ ವೈ.ಎನ್. ಮೂರ್ತಿ, ರಾಜ್ಯ ಉಪಾಧ್ಯಕ್ಷ ಶ್ರೀ ಎಸ್.ಎನ್.ವಾಸುದೇವ, ರಾಜ್ಯ ಕಾರ್ಯದರ್ಶಿ ಶ್ರೀ ಶಾಂತಕುಮಾರ್ ತಾಲೂಕ್ ಅಧ್ಯಕ್ಷರಾದ ಶ್ರೀ ಕೆಂಚೇಗೌಡ ಹಾಗೂ ನೂರಾರು ಕಾರ್ಮಿಕರು ಉಪಸ್ಥಿತರಿದ್ದರು.ವರದಿ : ಭರತ್ ಮಲ್ನಾಡ್

ಪರಮ ಪೂಜ್ಯ ಶ್ರೀ ಭಾರ್ಗವ ನಂದಗಿರಿ ಸ್ವಾಮೀಜಿಗಳ ಆಶೀರ್ವಾದಗಳೊಂದಿಗೆ ಹಾಗೂ ಆತ್ಮೀಯ ಅಣ್ಣ ಜಿಕೆ ಗಿರೀಶ್ ಉಪ್ಪಾರ್ ರವರು ಮಾಜಿ ಉಪ್ಪಾರ್ ಅಭಿವೃದ್ಧಿ  ನಿಗಮ ಅಧ್ಯಕ್ಷರು ಇವರ ಮಾರ್ಗದರ್ಶನದಲ್ಲಿ  ಸೂರ್ಯ ಜಿ ಕಾಳೇನಹಳ್ಳಿ ಇವರ ನೇತೃತ್ವದಲ್ಲಿ ಅರಸೀಕೆರೆ ವಿಧಾನಸಭಾ ಕ್ಷೇತ್ರದ  ಉಪ್ಪಾರ್ ಸಮಾಜದ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ 80% ಅಧಿಕ ಅಂಕ ಪಡೆದ ಮಕ್ಕಳಿಗೆ ಭಗವದ್ಗೀತಾ  ರಾಜ ಶ್ರೀ ಭಗೀರಥ ಮಹರ್ಷಿ ಹಾಗೂ ಪ್ರತಿಭಾ ಪುರಸ್ಕಾರ ಮಾಡುವ ಮುಖಾಂತರ ಶುಭ ಕೋರಲಾಯಿತು ಇದೇ ಸಂದರ್ಭದಲ್ಲಿ ಅರಸೀಕೆರೆ ಅಧ್ಯಕ್ಷರು ಕುಮಾರ್ , ಚನ್ನ ಬಸಪ್ಪ, ರಂಗಸ್ವಾಮಿ,  ಗಂಗಾಧರಪ್ಪ, ನಾಗಪ್ಪ ,ಗೋವಿಂದಸ್ವಾಮಿ ಜಿಲ್ಲಾಧ್ಯಕ್ಷರು ಹಾಸನ ಮೋಹನ್ , ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಲಕ್ಷ್ಮೀಶ , ಬೆಟ್ಟದಪುರ ಮುಖಂಡರಾದ ಮಂಜು , ಲೋಕೇಶ್ ಹಾಸನ, ಮಂಜು  ಕೊಣನೂರು ,ಮಧು, ಸಂತೋಷ್, ಶಿವು, ಅವರು ಹಾಗೂ ಗ್ರಾಮದ ಮುಖಂಡರು ಸ್ನೇಹಿತರು ಉಪಸ್ಥಿತರಿದ್ದರು.

ವರದಿ ಉಮೇಶ್ ಗುಂಡ್ಕಾನಹಳ್ಳಿ

ತುಮಕೂರು…

ಅಂತರಾಷ್ಟ್ರೀಯ ಮಾನವ ಹಕ್ಕುಗಳ ನ್ಯಾಯಾಂಗ ಸಂರಕ್ಷಣಾ ಮಂಡಳಿ ವತಿಯಿಂದ. 2025ನೇ ಆಗಸ್ಟ್ 15ಕ್ಕೆ ದೇಶಕ್ಕಾಗಿ ತ್ಯಾಗ ಮಾಡಿರುವ ಹುತಾತ್ಮರಿಗುವ ಸೈನಿಕರ ಹೆಸರಿನಲ್ಲಿ ಗಿಡ ನೆಟ್ಟುವ ಕಾರ್ಯಕ್ರಮ ದೇಶಾದ್ಯಂತ…

ರಾಜ್ಯದ ತಲಾ ಆದಾಯವನ್ನು ಹೆಚ್ಚಿಸುವಲ್ಲಿ ದೇಶದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಅರಸಿಕೆರೆಯಲ್ಲಿ ಘರ್ಜಿಸಿದ ಮುಖ್ಯಮಂತ್ರಿ  ಸಿದ್ದರಾಮಯ್ಯ…

ಹೆಚ್‌ ವಿ ನ್ಯೂಸ್ ಅರಸೀಕೆರೆ ಕರ್ನಾಟಕ ರಾಜ್ಯ ತಲಾ ಆದಾಯದಲ್ಲಿ ಇಡೀ ದೇಶದಲ್ಲಿ ಪ್ರಥಮ ಸ್ಥಾನ ಪಡೆದಿದ್ದು ಇದಕ್ಕೆ ಪ್ರಮುಖ ಕಾರಣ ಜನರ ಕೊಳ್ಳುವ ಶಕ್ತಿ ಹೆಚ್ಚಾಗಿದೆ…

ಅರಸೀಕೆರೆ ನಗರದ ಬೆಥನಿ ಸೆಂಟ್ರಲ್ ಸ್ಕೂಲ್ ನಲ್ಲಿ ಎಂ 1. ಎಂ 2. ಮಕ್ಕಳ 2025ನೇ ಸಾಲಿನ ಡ್ರೆಸ್ ಆಫ್ ಪರೇಡ್. ಫ್ಯಾನ್ಸಿ ಡ್ರೆಸ್ ಸ್ಪರ್ಧೆ ಕಾರ್ಯಕ್ರಮ.

ಈ ಕಾರ್ಯಕ್ರಮದಲ್ಲಿ ಸುಮಾರು 164 ಮಕ್ಕಳ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದು ಮರಗಳು ಪ್ರಾಣಿಗಳು ಗ್ರಹಗಳು ಹಲವಾರು ಆಕರ್ಷಿತ ಉಡುಫುಗಳನ್ನು ಧರಿಸಿ ಸ್ಪರ್ಧಿಸಿದರು.ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕರಾದ ಸಿಸ್ಟರ್ ಐರನ್…

- Advertisement -
Ad image