ಉಮೇಶ್ ಬಾಣಾವರ

ಉಮೇಶ್ ಬಾಣಾವರ

324 Articles

ಅರಸೀಕೆರೆ ನಗರದಲ್ಲಿ ವಾಹನ ಚಾಲಕರಿಗೆ ಪಾರ್ಕಿಂಗ್ ನಿಯಮ ಜಾರಿ..

ಅರಸೀಕೆರೆ : ನಗರದ ಬಿಎಚ್ ರಸ್ತೆ ಎರಡು ಕಡೆ ರಸ್ತೆ ಪಕ್ಕದಲ್ಲಿ ಇಂದು ವಾಹನಗಳನ್ನು ಪಾರ್ಕಿಂಗ್ ಮಾಡಲು ಗುರುತನ್ನು ಹಾಕಿಸುವ ಮೂಲಕ ನಗರ ಪೊಲೀಸ್ ಠಾಣೆ ವತಿಯಿಂದ…

..ಶ್ರೀರಂಗಪಟ್ಟಣದ : ಬಿಎಂಎಸ್ ಕಟ್ಟಡ ಕಾರ್ಮಿಕರ ಮಜ್ದೂರ್ ಸಂಘದ ವತಿಯಿಂದ ಇಂದು ಬಿ .ಎಂ.ಎಸ್ ನ 70ನೇ ಸಂಸ್ಥಾಪನ ದಿನವನ್ನು ಆಚರಿಸಲಾಯಿತು.ಮುಖ್ಯ ಅತಿಥಿಗಳಾಗಿ ಸಂಘದ ಗೌರವಾಧ್ಯಕ್ಷರಾದ . ವೇ.ಬ್ರ. ಡಾ.ಭಾನುಪ್ರಕಾಶ್ ಶರ್ಮ, ಸರ್ಕಲ್ ಇನ್ ಸ್ಪೆಕ್ಟರ್ ಬಿ.ಜಿ.ಕುಮಾರ್, ಹಿರಿಯ ವಕೀಲರಾದ ಶ್ರೀ ಸಿ.ರಾಜಶೇಖರ್ ಬಿ.ಎಂ.ಎಸ್ ನ ಹಿರಿಯ ನಾಯಕರು ಬಿ.ಆರ್. ಬಿ.ಎಂ.ಎನ್ ನ ಹಾಗೂ ಬಿ. ಎನ್.ಎಂ.ಪಿ ನ ಅಧ್ಯಕ್ಷರಾದ ಶ್ರೀ ಹೆಚ್.ಎಸ್. ಸದಾಶಿವ,ಎಲ್. ಐ.ಸಿ. ಅಧಿಕಾರಿಗಳ ಸಂಘದ ಅಖಿಲ ಭಾರತೀಯ ಕಾರ್ಯದರ್ಶಿ ಶ್ರೀ ವೈ.ಎನ್. ಮೂರ್ತಿ, ರಾಜ್ಯ ಉಪಾಧ್ಯಕ್ಷ ಶ್ರೀ ಎಸ್.ಎನ್.ವಾಸುದೇವ, ರಾಜ್ಯ ಕಾರ್ಯದರ್ಶಿ ಶ್ರೀ ಶಾಂತಕುಮಾರ್ ತಾಲೂಕ್ ಅಧ್ಯಕ್ಷರಾದ ಶ್ರೀ ಕೆಂಚೇಗೌಡ ಹಾಗೂ ನೂರಾರು ಕಾರ್ಮಿಕರು ಉಪಸ್ಥಿತರಿದ್ದರು.ವರದಿ : ಭರತ್ ಮಲ್ನಾಡ್

ಪರಮ ಪೂಜ್ಯ ಶ್ರೀ ಭಾರ್ಗವ ನಂದಗಿರಿ ಸ್ವಾಮೀಜಿಗಳ ಆಶೀರ್ವಾದಗಳೊಂದಿಗೆ ಹಾಗೂ ಆತ್ಮೀಯ ಅಣ್ಣ ಜಿಕೆ ಗಿರೀಶ್ ಉಪ್ಪಾರ್ ರವರು ಮಾಜಿ ಉಪ್ಪಾರ್ ಅಭಿವೃದ್ಧಿ  ನಿಗಮ ಅಧ್ಯಕ್ಷರು ಇವರ ಮಾರ್ಗದರ್ಶನದಲ್ಲಿ  ಸೂರ್ಯ ಜಿ ಕಾಳೇನಹಳ್ಳಿ ಇವರ ನೇತೃತ್ವದಲ್ಲಿ ಅರಸೀಕೆರೆ ವಿಧಾನಸಭಾ ಕ್ಷೇತ್ರದ  ಉಪ್ಪಾರ್ ಸಮಾಜದ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ 80% ಅಧಿಕ ಅಂಕ ಪಡೆದ ಮಕ್ಕಳಿಗೆ ಭಗವದ್ಗೀತಾ  ರಾಜ ಶ್ರೀ ಭಗೀರಥ ಮಹರ್ಷಿ ಹಾಗೂ ಪ್ರತಿಭಾ ಪುರಸ್ಕಾರ ಮಾಡುವ ಮುಖಾಂತರ ಶುಭ ಕೋರಲಾಯಿತು ಇದೇ ಸಂದರ್ಭದಲ್ಲಿ ಅರಸೀಕೆರೆ ಅಧ್ಯಕ್ಷರು ಕುಮಾರ್ , ಚನ್ನ ಬಸಪ್ಪ, ರಂಗಸ್ವಾಮಿ,  ಗಂಗಾಧರಪ್ಪ, ನಾಗಪ್ಪ ,ಗೋವಿಂದಸ್ವಾಮಿ ಜಿಲ್ಲಾಧ್ಯಕ್ಷರು ಹಾಸನ ಮೋಹನ್ , ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಲಕ್ಷ್ಮೀಶ , ಬೆಟ್ಟದಪುರ ಮುಖಂಡರಾದ ಮಂಜು , ಲೋಕೇಶ್ ಹಾಸನ, ಮಂಜು  ಕೊಣನೂರು ,ಮಧು, ಸಂತೋಷ್, ಶಿವು, ಅವರು ಹಾಗೂ ಗ್ರಾಮದ ಮುಖಂಡರು ಸ್ನೇಹಿತರು ಉಪಸ್ಥಿತರಿದ್ದರು.

ವರದಿ ಉಮೇಶ್ ಗುಂಡ್ಕಾನಹಳ್ಳಿ

ತುಮಕೂರು…

ಅಂತರಾಷ್ಟ್ರೀಯ ಮಾನವ ಹಕ್ಕುಗಳ ನ್ಯಾಯಾಂಗ ಸಂರಕ್ಷಣಾ ಮಂಡಳಿ ವತಿಯಿಂದ. 2025ನೇ ಆಗಸ್ಟ್ 15ಕ್ಕೆ ದೇಶಕ್ಕಾಗಿ ತ್ಯಾಗ ಮಾಡಿರುವ ಹುತಾತ್ಮರಿಗುವ ಸೈನಿಕರ ಹೆಸರಿನಲ್ಲಿ ಗಿಡ ನೆಟ್ಟುವ ಕಾರ್ಯಕ್ರಮ ದೇಶಾದ್ಯಂತ…

ರಾಜ್ಯದ ತಲಾ ಆದಾಯವನ್ನು ಹೆಚ್ಚಿಸುವಲ್ಲಿ ದೇಶದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಅರಸಿಕೆರೆಯಲ್ಲಿ ಘರ್ಜಿಸಿದ ಮುಖ್ಯಮಂತ್ರಿ  ಸಿದ್ದರಾಮಯ್ಯ…

ಹೆಚ್‌ ವಿ ನ್ಯೂಸ್ ಅರಸೀಕೆರೆ ಕರ್ನಾಟಕ ರಾಜ್ಯ ತಲಾ ಆದಾಯದಲ್ಲಿ ಇಡೀ ದೇಶದಲ್ಲಿ ಪ್ರಥಮ ಸ್ಥಾನ ಪಡೆದಿದ್ದು ಇದಕ್ಕೆ ಪ್ರಮುಖ ಕಾರಣ ಜನರ ಕೊಳ್ಳುವ ಶಕ್ತಿ ಹೆಚ್ಚಾಗಿದೆ…

ಅರಸೀಕೆರೆ ನಗರದ ಬೆಥನಿ ಸೆಂಟ್ರಲ್ ಸ್ಕೂಲ್ ನಲ್ಲಿ ಎಂ 1. ಎಂ 2. ಮಕ್ಕಳ 2025ನೇ ಸಾಲಿನ ಡ್ರೆಸ್ ಆಫ್ ಪರೇಡ್. ಫ್ಯಾನ್ಸಿ ಡ್ರೆಸ್ ಸ್ಪರ್ಧೆ ಕಾರ್ಯಕ್ರಮ.

ಈ ಕಾರ್ಯಕ್ರಮದಲ್ಲಿ ಸುಮಾರು 164 ಮಕ್ಕಳ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದು ಮರಗಳು ಪ್ರಾಣಿಗಳು ಗ್ರಹಗಳು ಹಲವಾರು ಆಕರ್ಷಿತ ಉಡುಫುಗಳನ್ನು ಧರಿಸಿ ಸ್ಪರ್ಧಿಸಿದರು.ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕರಾದ ಸಿಸ್ಟರ್ ಐರನ್…

ಅರಸಿಕೆರೆಯಲ್ಲಿ ಶನಿವಾರ ನಡೆಯಲಿರುವ ಮುಖ್ಯಮಂತ್ರಿ ಉಪ ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕೆ ಶುಭ ಹಾರೈಸಿ ಭಾವಸಾರ ಕ್ಷತ್ರಿಯ ಸಮಾಜದ ಕಾರ್ಯದರ್ಶಿಗಳಾದ ಕೆ ಹೇಮಂತ್ ಮಾತನಾಡಿ ಅರಸೀಕೆರೆ ನಗರದ ಶ್ರೀ ರುಕ್ಮಿಣಿ ಪಾಂಡುರಂಗ ಸ್ವಾಮಿ ಸಮುದಾಯ ಭವನ ನಿರ್ಮಾಣ ಮಾಡುವಲ್ಲಿ  ಅತಿ ಹೆಚ್ಚು ಸಹಕಾರ ನೀಡಿ ಸರ್ಕಾರದ ಅನುದಾನ ಕೊಡಿಸುವಲ್ಲಿ ಕರ್ನಾಟಕ ರಾಜ್ಯ ಗೃಹ ಮಂಡಳಿ ಅಧ್ಯಕ್ಷರು ಹಾಗೂ ಅರಸೀಕೆರೆ ಕ್ಷೇತ್ರದ ಶಾಸಕರಾದ ಕೆಎಂ ಶಿವಲಿಂಗೇಗೌಡರು ಅತಿ ಹೆಚ್ಚು ಶ್ರಮವಹಿಸಿದ್ದಾರೆ  ಮತ್ತು ನಗರಸಭೆಯ ಅಧ್ಯಕ್ಷರಾದ  ಎಂ ಸಮೀವುಲ್ಲಾ  ರವರು ಪ್ರತಿ ಹಂತದಲ್ಲೂ ಸಹ  ಹೆಚ್ಚಿನ ಸಹಕಾರ ನೀಡಿದ್ದು  ನಮ್ಮ ಅರಸಿಕೆರೆ ಭಾವಸಾರ ಕ್ಷತ್ರಿಯ ಸಮಾಜದ ವತಿಯಿಂದ  ನಾಳೆ ನಡೆಯಲಿರುವ ಕಾರ್ಯಕ್ರಮಕ್ಕೆ ಶುಭ ಹಾರೈಸಲಿದ್ದು ಈ ಸಮಾರಂಭದಲ್ಲಿ ನಮ್ಮ ಸಮಾಜದ ವತಿಯಿಂದ  ಹೆಚ್ಚಿನ  ಸಂಖ್ಯೆಯಲ್ಲಿ  ಭಾಗವಿಸಲಿದ್ದೇವೆ ಎಂದು ಎಂದು ಕೆ ಹೇಮಂತ ತಿಳಿಸಿದರು ಭಾವಸಾರ ಕ್ಷತ್ರಿಯ ಸಮಾಜದ ಅಧ್ಯಕ್ಷರಾದ ನರೇಶ್ ನಾಜರೇ. ಕರ್ನಾಟಕ ಟೈಲರ್ಸ್ ಅಸೋಸಿಯೇಷನ್ ಅಧ್ಯಕ್ಷರಾದ ಲಕ್ಷ್ಮಣ್ ರಾವ್. ರಾಜೇಶ್ ಶೆಂಡಿಗೆ. ವಾವಳೆ ಮಂಜುನಾಥ್. ಪೆಟ್ಕರ್ ಯೋಗೇಶ್. ಉಪಸ್ಥಿತರಿದ್ದರು.

ಸಾಲ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಿ : ಎಂ.ಕೆ ಬಾಲಸುಬ್ರಮಣ್ಯ     ಹಾಸನ        ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯಿಂದ ದೊರೆಯುವ ಸಾಲ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಿ ಎಂದು ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ಎಂ.ಕೆ ಬಾಲಸುಬ್ರಮಣ್ಯ ಅವರು ಕರೆ ನೀಡಿದ್ದಾರೆ.

ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ ಹಾಸನ ಮತ್ತು ಚಿಕ್ಕಮಗಳೂರು ಶಾಖೆಗಳು ಜಂಟಿಯಾಗಿ ಇತ್ತೀಚೆಗೆ ಹಾಸನದ ಮಲ್ಲಿಗೆ ರೆಸಿಡೆನ್ಸಿಯಲ್ಲಿ ವ್ಯವಹಾರ ಅಭಿವೃದ್ಧಿ ಸಭೆ ಮತ್ತು ಸರ್ಕಾರಿ ಯೋಜನೆಗಳ ಬಗ್ಗೆ…

- Advertisement -
Ad image