ಉಮೇಶ್ ಬಾಣಾವರ

ಉಮೇಶ್ ಬಾಣಾವರ

307 Articles

ಹಾಸನ ಅರ್ಹರಿಗೆ ಸರ್ಕಾರಿ ಸೌಲಭ್ಯವನ್ನು ಒದಗಿಸಿ : ಜಿಲ್ಲಾಧಿಕಾರಿ ಲತಾ ಕುಮಾರಿಹಾಸನ          ಪೌತಿ ಖಾತೆ ಆಂದೋಲನದ ಜೊತೆಗೆ ಪಿಂಚಣಿ ಆಂದೋಲನ ಕೂಡಾ ನಡೆಸಿ ಕೈಬಿಟ್ಟು ಹೋಗಿರುವವರನ್ನು ಗುರುತಿಸಿ ಅರ್ಹರಿಗೆ ಸರ್ಕಾರಿ ಯೋಜನೆಗಳ ಸೌಲಭ್ಯವನ್ನು ಒದಗಿಸಲು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ಅಧಿಕಾರಿಗಳಿಗೆ ಸೂಚಿಸಿದರು..

ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಜನಸ್ಪಂದನಾ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಅರ್ಜಿ ಸ್ವೀಕರಿಸಿ ಮಾತನಾಡಿದ ಅವರು ಕೆರೆ, ಗೋಮಾಳ ಮತ್ತು ಸ್ಮಶಾನ ಒತ್ತುವರಿಯನ್ನು ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸಲು…

ಅರಸೀಕೆರೆ ತಾಲೂಕಿನ ತೆಂಗು ಬೆಳೆಗಳಿಗೆ ರೋಗದಿಂದಾಗಿ ರೈತರು ನಷ್ಟ ಅನುಭವಿಸುತ್ತಿದ್ದು ಕೇಂದ್ರ ಹಾಗೂ ರಾಜ್ಯ ಸರ್ಕಾರ ಪರಿಹಾರಕ್ಕೆ ಧಾವಿಸುವಂತೆ ಗೃಹ ಮಂಡಳಿ ಅಧ್ಯಕ್ಷ ಶಾಸಕ ಶಿವಲಿಂಗೇಗೌಡರು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿತೆಂಗು ಬೆಳೆಯ ವಿಸ್ತೀರ್ಣದಲಿ, ಹಾಸನ ಜಿಲ್ಲೆಯು ಎರಡನೇ ಸ್ಥಾನದಲ್ಲಿದ್ದು ಒಟ್ಟು 1.18 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ತೆಂಗು ಬೆಳೆಯನ್ನು ಬೆಳೆಯಲಾಗುತ್ತಿದೆ. ಈ ಪ್ರದೇಶದಲ್ಲಿ ಆರಸೀಕೆರೆ ತಾಲೂಕಿನಲ್ಲಿ ಒಟ್ಟು 56473 ಹೆಕ್ಟರ್ ವಿಶ್ರಾಣದಲ್ಲಿ ಬೆಳೆಯುವ ಪ್ರದೇಶದಲ್ಲಿ ಮುಂಚೂಣಿಯಲ್ಲಿರುತ್ತದೆ.

ಒಟ್ಟು 56473 ಹೆಕ್ಟೇರ್ ಪ್ರದೇಶದಲ್ಲಿ ತೆಂಗು ಬೆಳೆಯುತ್ತಿದ್ದರು ಸಹ ಬಹುತೇಕ ಶೇಕಡ 90ರಷ್ಟು ಪ್ರದೇಶದಲ್ಲಿ, ತೆಂಗಿನ ಬೆಳೆಯ ಇಳುವರಿಯಲ್ಲಿ ಗಣನೀಯ ಪ್ರಮಾಣದ ಇಳಿಮುಖ ಕಂಡು ಬಂದಿರುತ್ತದೆ. ಕಳೆದ…

ಸಕಲೇಶಪುರ : ಪುರಸಭೆ ವ್ಯಾಪ್ತಿಯ 21ನೇ ವಾರ್ಡ್ ನ (ಆಚಂಗಿ) 2ನೇ ಕ್ರಾಸ್, ಹದಗೆಟ್ಟ ರಸ್ತೆ ದುರಸ್ಥಿಗೆ ಒತ್ತಾಯ, ನಿವಾಸಿಗಳ ವಿನೂತನ ಪ್ರತಿಭಟನೆ! ತಕ್ಷಣವೇ ಸ್ಪಂದಿಸಿ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು ಶ್ರೀಯುತ ಸಿಮೆಂಟ್ ಮಂಜುಪುರಸಭೆ ವ್ಯಾಪ್ತಿಯ 21ನೇ ವಾರ್ಡ್ ನ (ಆಚಂಗಿ) 2ನೇ ಕ್ರಾಸ್ ಗ್ರಾಮಸ್ಥರು ನಿವಾಸಿಗಳು ತಮ್ಮ ಪ್ರದೇಶದ ರಸ್ತೆಯ ದಯನೀಯ ಸ್ಥಿತಿಯಿಂದ ಬೇಸತ್ತು ಸಾಂಕೇತಿಕವಾಗಿ ಗುಂಡಿ ಬಿದ್ದ ಜಾಗಕ್ಕೆ ಜಾಗೃತ ಮುನ್ಸೂಚನಾ ಕ್ರಮ ದೊಂದಿಗೆ ಪ್ರತಿಭಟನೆ ಮುಂದಾಗಿದ್ದರು.ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು ಶ್ರೀಯುತ ಸಿಮೆಂಟ್ ಮಂಜು ರಸ್ತೆಯನ್ನು ವೀಕ್ಷಿಸಿ ಮತ್ತು ಶೀತಲಾವಸ್ಥೆಯಲ್ಲಿರುವ ಒಳಚರಂಡಿ ದುರಸ್ತಿ ಗೊಳಿಸುವಂತೆ ಸಂಬಂಧ ಪಟ್ಟ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ ಶೀಘ್ರವಾಗಿ ರಸ್ತೆ ಒಳ ಚರಂಡಿ ದುರಸ್ತಿ ಕಾರ್ಯ ಮಾಡುವಂತೆ ಸೂಚಿಸಿದರು .ವರದಿ : ಭರತ್ ಮಲ್ನಾಡ್

ಮಾಧ್ಯಮ ಅಕಾಡೆಮಿ ಅಧ್ಯಕ್ಷರಾದ ಆಯೇಷಾ ಖಾನಮ್ ರವರಿಗೆ ಎಲ್ಲಾ ಪತ್ರಕರ್ತರ ಸಂಘಟನೆಗಳ ಕಾರ್ಯಾಗಾರಕ್ಕೆ ಅನುದಾನ ಒದಗಿಸಲು ಮಹಾಒಕ್ಕೂಟ ಒತ್ತಾಯ :- ದಿನಾಂಕ 17-07-2025, ಗುರುವಾರ ಸಂಜೆ ಬೆಂಗಳೂರಿನಲ್ಲಿರುವ ರಾಜ್ಯದ ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರಾದ ಮಾನ್ಯ ಆಯೇಷಾ ಖಾನಮ್ ರವರನ್ನ ಕರ್ನಾಟಕ ಪತ್ರಕರ್ತರ ಸಂಘಟನೆಗಳ ಮಹಾಒಕ್ಕೂಟದ ರಾಜ್ಯಾಧ್ಯಕ್ಷರು ಮತ್ತು ಪದಾಧಿಕಾರಿಗಳು ಭೇಟಿ ಮಾಡಿ, ರಾಜ್ಯದ ಪತ್ರಕರ್ತರ ಸಮಸ್ಯೆಗಳ ಬಗ್ಗೆ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರಾದ ಆಯೇಷಾ ಖಾನಮ್ ರವರಲ್ಲಿ ಮನವರಿಕೆ ಮಾಡಲಾಗಿ, ಸಣ್ಣ-ಮಧ್ಯಮ ಮತ್ತು ದಿನಪತ್ರಿಕೆ (ಮಾಧ್ಯಮ ಪಟ್ಟಿಗೆ ಸೇರಿಲ್ಲದ) ಪತ್ರಿಕೆಗಳಿಗೆ ವಾರ್ಷಿಕ 2,00,000 (ಎರಡು ಲಕ್ಷರೂಗಳ ಪ್ರೋತ್ಸಾಹ ಜಾಹೀರಾತು) ರಾಜ್ಯ ವಾರ್ತಾ ಇಲಾಖೆಯಿಂದ ಕೊಡಿಸುವಂತೆ ಮನವಿ ಮಾಡಲಾಗಿ, ಈ ವಿಚಾರದ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನಕ್ಕೆ ತರಬೇಕೆಂದು ಮಾನ್ಯ ಆಯೇಷಾ ಖಾನಮ್ ರವರಲ್ಲಿ ಕರ್ನಾಟಕ ಪತ್ರಕರ್ತರ ಸಂಘಟನೆಗಳ ಮಹಾಒಕ್ಕೂಟದಿಂದ ಮನವಿ ಮಾಡಲಾಗಿ, ನಮ್ಮ ಮನವಿಗೆ ಸ್ಪಂಧಿಸಿದ ಮಾನ್ಯ ಆಯೇಷಾ ಖಾನಮ್ ರವರಿಗೆ ಧನ್ಯವಾದಗಳ ಜೊತೆಗೆ ತಮ್ಮ ಮಾಧ್ಯಮ ಅಕಾಡೆಮಿ ವತಿಯಿಂದ ಪತ್ರಕರ್ತರ ಕಾರ್ಯಗಾರಗಳಿಗೆ ಕಾರ್ಯನಿರತ ಪತ್ರಕರ್ತರ ಸಂಘಕ್ಕೊಂದೇ ಅನುದಾನ ನೀಡುತ್ತಿದ್ದು ಇನ್ನು ಮುಂದೆ ಎಲ್ಲಾ ಪತ್ರಕರ್ತರ ರಾಜ್ಯ ಸಂಘಟನೆಗಳಿಗೆ ಅನುದಾನ ಹಂಚಿಕೆಯಾಗಿ ಕಾರ್ಯಗಾರಗಳು ನಡೆಸುವುದಕ್ಕೆ ತಾವುಗಳು ಅನುವು ಮಾಡಿಕೊಡಲೇಬೇಕೆಂದು ಒಕ್ಕೂಟ ಒತ್ತಾಯಿಸಿದ್ದಕ್ಕೆ ಎಲ್ಲಾ ಸಂಘಟನೆಗಳಿಗೂ ಅನುದಾನ ನೀಡುವುದಾಗಿ ಮಾಧ್ಯಮ ಅಕಾಡೆಮಿ ಅಧ್ಯಕ್ಷರು ಸಮ್ಮತಿ ಸೂಚಿಸಿದ್ದಾರೆ..

ಈ ಸಂದರ್ಭದಲ್ಲಿ ಕರ್ನಾಟಕ ಪತ್ರಕರ್ತರ ಸಂಘಟನೆಗಳ ಮಹಾಒಕ್ಕೂಟದ ರಾಜ್ಯಾಧ್ಯಕ್ಷರಾದ ಮಲ್ಲಿಕಾರ್ಜುನ ಬಂಗ್ಲೆ (ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ರಾಜ್ಯಾಧ್ಯಕ್ಷರು), ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಶಿವಪ್ರಸಾದ್ ಜಿ…

:ಭೂಸ್ವಾಧೀನಾಧಿಕಾರಿ ಎನ್.ವಿ ನಟೇಶ್ ಅವರಿಗೆ ಹೃದಯ ಸ್ಪರ್ಶಿ ಬೀಳ್ಕೊಡಿಗೆ.

ಅರಸೀಕೆರೆ : ಹಾಸನ-ಹಿರಿಯೂರು ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಚೇರಿಯಲ್ಲಿ ಇತ್ತೀಚಿಗೆ ತರೀಕೆರೆ ಉಪ ವಿಭಾಗದ ಸಹಾಯಕ ಆಯುಕ್ತರಾಗಿ ವರ್ಗಾವಣೆಗೊಂಡ ಈ ಕಚೇರಿಯ ವಿಶೇಷ ಭೂಸ್ವಾಧೀನಾಧಿಕಾರಿ ಎನ್. ವಿ.ನಟೇಶ್…

ಅರಸೀಕೆರೆ ನಗರಸಭೆಯಿಂದ ಮುಂದುವರೆದ ಸ್ವಾಗತ ಕಮಾನು ನಿರ್ಮಾಣ.

ಅರಸಿಕೆರೆಯ ಧಾರ್ಮಿಕ ಆದ್ಯಾತ್ಮಿಕ ಕೇಂದ್ರಗಳ ಬಗ್ಗೆ ಇತಿಹಾಸಗಳನ್ನು ತಿಳಿ ಹೇಳುವ ನಾಮಫಲಕ ಸ್ವಾಗತ ಕಮಾನುಗಳು ರಾಷ್ಟ್ರೀಯ ಹೆದ್ದಾರಿ ಮತ್ತು ಪ್ರಮುಖ ಹೆದ್ದಾರಿಗಳಲ್ಲಿ ನಿರ್ಮಾಣಗೊಂಡು ಅರಸಿಕೆರೆ ನಗರದ ಅಂದವನ್ನು…

ಕಾ ನಿ ಪ ಧ್ವನಿ (ರಿ)ಬೆಂಗಳೂರು ನಗರ ಜಿಲ್ಲಾ ಅಧ್ಯಕ್ಷರಾಗಿ ಗೋವಿದರಾಜು ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಹೆಚ್.ವಿ.ಅರುಣ್ ಕುಮಾರ್ ಅವಿರೋಧ ಆಯ್ಕೆ :-.

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ್ ಅವರ ನೇತೃತ್ವದಲ್ಲಿ ಹಾಗೂ ಜಗಳೂರು ಲಕ್ಷ್ಮಣ್ ರಾವ್ ಅವರ ಮಾರ್ಗ ದರ್ಶನದಲ್ಲಿ ಇಂದು ಬೆಳಿಗ್ಗೆ…

- Advertisement -
Ad image