Friday, Jun 5, 2026
ರಾಜ್ಯ
ರಾಜಕಾರಣ
Uncategorized
ರಾಷ್ಟ್ರೀಯ
ಅಪರಾಧ
ಕ್ರೀಡೆ
ವ್ಯವಹಾರ
Search
Advertise With Us
ನಿಮ್ಮ ವ್ಯವಹಾರವನ್ನು ಸಾವಿರಾರು ಓದುಗರಿಗೆ ತಲುಪಿಸಿ
Support US
ಮುಖಪುಟ
ರಾಜ್ಯ
ರಾಷ್ಟ್ರೀಯ
ಅಪರಾಧ
Explore by Topics
ಮುಖಪುಟ
ರಾಜ್ಯ
ರಾಷ್ಟ್ರೀಯ
ಅಪರಾಧ
Search
ಮುಖಪುಟ
ರಾಜ್ಯ
ರಾಷ್ಟ್ರೀಯ
ಅಪರಾಧ
Have an existing account?
Sign In
Follow US
ರಾಜ್ಯ
August 1, 2025
💐ಸಾಧಕರಿಗೆ ಸನ್ಮಾನ 💐
ಎ. ಜಿ. ಎಸ್ ಚಾರಿಟಬಲ್ ಟ್ರಸ್ಟ್ (ರಿ ) ಬೆಂಗಳೂರು…
ಇವರ ನಾಲ್ಕನೇ ವರ್ಷದ ಅದ್ದೂರಿ ವಾರ್ಷಿಕೋತ್ಸವ ಸಮಾರಂಭದ ಪ್ರಯುಕ್ತ ಶ್ರೀಯುತರಾದಂತಹ ಶ್ರೀ ಎಚ್.ಎಸ್. ದಿನೇಶ್ ರವರು ಹುಲ್ಲೇ
ಕೆರೆ ಗ್ರಾಮ
ಗಂಡಸಿ. ಹೋಬಳಿ
ಅರಸೀಕೆರೆ. ತಾಲ್ಲೋಕು ಹಾಸನ. ಜಿಲ್ಲೆಯವರಾದ ಇವರು ಕನ್ನಡ ಭಾಷೆ ನೆಲ ಜಲ ಹಾಗೂ ಕನ್ನಡ ಶಿಕ್ಷಕರ ಪರವಾಗಿ ಹಾಗೂ ಕನ್ನಡದ ಪರವಾಗಿ ಉತ್ತಮವಾಗಿ ಕಾರ್ಯಗಳನ್ನು ಮಾಡುತ್ತಾ ಬಂದಿರುವ ಇವರಿಗೆ
🌹ಕರುನಾಡ ಕನ್ನಡ ಕಲಾ ಸಿರಿ ಬಳಗ🌹
(ರಿ) ಬೆಂಗಳೂರು…..
ಇವರು ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿರುವ ಅಪಾರವಾದ ಸೇವೆಯನ್ನು ಗುರುತಿಸಿ ಗೌರವಪೂರ್ವಕವಾಗಿ 2025-26 ನೇ ಸಾಲಿನ ರಾಜ್ಯ ಮಟ್ಟದ
💐 ಶಿಕ್ಷಕ ರತ್ನ 💐 ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದ್ದು
🌷 ಹೊಯ್ಸಳ ವಿಜಯ 🌷 ಪತ್ರಿಕೆ ಹಾಗೂ H V news channel
🌹ಶಿಕ್ಷಕ ರತ್ನ 🌹 ಪ್ರಶಸ್ತಿ ವಿಜೇತ
ಶ್ರೀಯುತ ಎಚ್.ಎಸ್ ದಿನೇಶ್ ರವರನ್ನು ಅಭಿನಂದಿಸುತ್ತಾರೆ
ವರದಿ : ಎಸ್. ಎನ್. ರವಿ ಸುಳದಿಮ್ಮನಹಳ್ಳಿ
August 2, 2025
ಇಂದು ಅರಸೀಕೆರೆ ಸಹಾಯಕ ಕಾಯಪಾಲಕ ಇಂಜಿನಿಯರ್ ಕಚೇರಿ ಜಿಲ್ಲಾ ಪಂಚಾಯತ್ ಉಪ ವಿಭಾಗದಲ್ಲಿ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸಿದ ಜಿ.ಹೆಚ್ ಉಮೇಶ್ ರವರಿಗೆ ಬೀಳ್ಕೊಡುಗೆ ಸಮಾರಂಭದಲ್ಲಿ ಅರಸೀಕೆರೆ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ಸರ್ಕಾರ ಗೃಹ ಮಂಡಳಿಯ ಅಧ್ಯಕ್ಷರಾದ ಕೆ ಎಮ್ ಶಿವಲಿಂಗೇಗೌಡ ಅರಸಿಕೆರೆ ನಗರಸಭೆ ಅಧ್ಯಕ್ಷರಾದ ಎಮ್ ಸಮೀವುಲ್ಲಾ ಅಭಿನಂದಿಸಿದರು ಸಮಾರಂಭದಲ್ಲಿ ಅನೇಕ ರಾಜಕೀಯ ಮುಖಂಡರು ಸಂಘ ಸಂಸ್ಥೆಯ ಪದಾಧಿಕಾರಿಗಳು ಭಾಗವಿಸಿದ್ದರು .
August 5, 2025
ಉಡುಪಿಯಲ್ಲಿ ನಡೆಯಲಿರುವ ಟೈಲರ್ ರಜತ ಮಹೋತ್ಸವದ ಆಹ್ವಾನ ಪತ್ರಿಕೆ
August 1, 2025
August 1, 2025
August 1, 2025
ನಾಡಕಚೇರಿ ಕಾರ್ಯಾಲಯ ಕಣಕಟ್ಟೆಯಲ್ಲಿ ಉಪ ತಹಸೀಲ್ದಾರ್ ಆದಂತ ಮಂಜುನಾಥ್ ರವರಿಗೆ ಸೇವಾ ವಯೋ ನಿವೃತ್ತಿ ಬೀಳ್ಕೊಡುಗೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು
ಅರಸೀಕೆರೆ ತಹಶೀಲ್ದಾರ್ ಹಾಗೂ ತಾಲೂಕ್ ದಂಡಾಧಿಕಾರಿಗಳಾದ ಆದಂತ ಸಂತೋಷ್ ಕುಮಾರ್
ಶ್ರೀಯುತ ಗ್ರೇಡ್-2 ತಹಶೀಲ್ದಾರ್ ಆದಂತ ಪಾಲಾಕ್ಷ
ಬಾಣಾವರ ಉಪ ತಹಶೀಲ್ದಾರ್ ಆದಂತಹ ಲಿಂಗರಾಜು ರವರು ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಪೊಲೀಸ್ ಇಲಾಖೆಯ ಸ್ನೇಹಿತರು ವಿದ್ಯಾ ಇಲಾಖೆಯ ಸ್ನೇಹಿತರು ಹಾಗೂ ಗ್ರಾಮಸ್ಥರುಗಳು ಈ ಸಮಾರಂಭದಲ್ಲಿ ಪಾಲ್ಗೊಂಡು ಮಂಜುನಾಥ್ ರವರಿಗೆ ನಿವೃತ್ತ ಜೀವನ ಸುಖಕರವಾಗಿರಲಿ ಎಂದು ಹಾರೈಸಲಾಯಿತು
July 31, 2025
ಶ್ರೀ ಬಿ.ಬಿ.ಶಿವಪ್ಪ ರವರ ಪುಣ್ಯಸ್ಮರಣೆ ದಿನದಂದು ಗೌರವ ನಮನಗಳು….ಭಾರತೀಯ ಜನತಾ ಪಕ್ಷ(ಬಿಜೆಪಿ)ದ ಹಿರಿಯ ಬಿಜೆಪಿ ಮುಖಂಡರು ಹಾಗೂ ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಶ್ರೀ ಬಿಬಿ ಶಿವಪ್ಪನವರು,ಶ್ರೀ ಬಿ.ಬಿ.ಶಿವಪ್ಪ ಸೆಪ್ಟೆಂಬರ್ 27,1929 ರಂದು ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನಲ್ಲಿ ಜನಿಸಿದರು. ಅವರ ರಾಜಕೀಯ ಜೀವನವು ಕಾಂಗ್ರೆಸ್ಸಿನ ಕೆ.ಕಾಮರಾಜ್ ಮತ್ತುಮೊರಾರ್ಜಿದೇಸಾಯಿಯವರ ಆರಂಭಿಕ ಒಡನಾಟದಿಂದ ಪ್ರಾರಂಭವಾಯಿತು.ಬಿಜೆಪಿಗೆ ಸೇರಿದ ಶಿವಪ್ಪನವರು 1983ರಲ್ಲಿ ಎ.ಕೆ.ಸುಬ್ಬಯ್ಯನವರ ನಂತರ ಬಿಜೆಪಿ ಪಕ್ಷದ ಎರಡನೇ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದರು. 1984 ರ ಅವಧಿಯಲ್ಲಿ, ಶಾಸಕಾಂಗದಿಂದ ವಿಧಾನಪರಿಷತ್ತಿಗೆ ಆಯ್ಕೆಯಾದರು ಮತ್ತು 1990 ರವರೆಗೆ ಸದನದ ಸದಸ್ಯರಾಗಿ ಮುಂದುವರೆದರು. ಬಿಜೆಪಿಯ ಅನುಭವಿ ಬಿ.ಬಿ. ಶಿವಪ್ಪನವರು ನಂತರ ಸಕಲೇಶಪುರದಿಂದ ಚುನಾವಣೆಗೆ ಸ್ಪರ್ಧಿಸಿದರು ಮತ್ತು 1994 ರಲ್ಲಿ ಮೊದಲ ಬಾರಿಗೆ ಆಯ್ಕೆಯಾದರು. ಅವರು 1999 ರಲ್ಲಿ ಮರು ಆಯ್ಕೆಯಾದರು ಮತ್ತು 2004 ರವರೆಗೆ ಸದಸ್ಯರಾಗಿ ಮುಂದುವರೆದರು88 ವರ್ಷದ ಶಿವಪ್ಪ ಅವರು ರಾಜ್ಯ ಬಿಜೆಪಿ ಘಟಕದ ಹಲವಾರು ಹಿರಿಯ ನಾಯಕರಿಗೆ ಮಾರ್ಗದರ್ಶಕರಾಗಿದ್ದರು ಮತ್ತು ಕರ್ನಾಟಕದಲ್ಲಿ ಪಕ್ಷದ ಸಂಸ್ಥಾಪಕರಲ್ಲಿ ಒಬ್ಬರಾಗಿದ್ದರು. 1980ರ ದಶಕದಲ್ಲಿ ಮಾಜಿ ಪಕ್ಷದ ಅಧ್ಯಕ್ಷರಾದ ಬಿ.ಎಸ್.ಯಡಿಯೂರಪ್ಪನವರ ಉದಯಕ್ಕೂ ಮುನ್ನವೇ ರಾಜ್ಯದಲ್ಲಿ ಬಿಜೆಪಿ ಇನ್ನೂ ಉಗಮದ ಹಂತದಲ್ಲಿದ್ದಾಗ ಪಕ್ಷವನ್ನು ಕಟ್ಟಿ ಬೆಳೆಸಿದ ಕೀರ್ತಿ ಶಿವಪ್ಪನವರಿಗೆ ಸಲ್ಲುತ್ತದೆ.ಕರ್ನಾಟಕ ಬಿಜೆಪಿ ಇತಿಹಾಸಕ್ಕೆ ಮೆರುಗು ಮತ್ತು ಶೋಭೆ ತಂದು ಕೊಟ್ಟವರು ಬಿ ಬಿ ಶಿವಪ್ಪನವರು ಇಂದಿನವರಂತೆ ಅವರು ಪಕ್ಷದಿಂದ ಏನೂ ಬಯಸಿದವರಲ್ಲ. ಪಕ್ಷ ಸಂಘಟನೆಗಾಗಿ ಮನೆ ಮಾರಿಕೊಂಡರಲ್ಲದೇ ತನು,ಮನ, ಧನವನ್ನು ಸಮರ್ಪಣೆ ಮಾಡಿದ ಸಜ್ಜನ ರಾಜಕಾರಣಿ. ಪಕ್ಷದ ವರಿಷ್ಠ ನಾಯಕರಾಗಿದ್ದ ಶ್ರೀ ದೀ ಅಟಲ್ ಬಿಹಾರಿ ವಾಜಪೇಯಿ ಅವರು ಹಾಗ ಕರ್ನಾಟಕಕ್ಕೆ ಬಂದರೆ ಉಳಿದುಕೊಳ್ಳುತ್ತಿದ್ದು ಬೆಂಗಳೂರಿನ ಶಾಂತಿನಗರದಲ್ಲಿದ್ದ ಶಿವಪ್ಪನವರ ಮನೆಯಲ್ಲೇ.ಬಿಜೆಪಿಯ ನಾಯಕರಾದ ವೆಂಕಯ್ಯನಾಯ್ಡು, ಅನಂತ್ ಕುಮಾರ್, ಯಡಿಯೂರಪ್ಪರಿಗೆ ಬಿಫಾರಂ ಕೊಟ್ಟಿದ್ದರು. ಪಕ್ಷದಿಂದ ಕೊಟ್ಟಿದ್ದ ಕಾರಿನಲ್ಲಿ ಶ್ರೀಯುತಅಟಲ್ ಬಿಹಾರಿ ವಾಜಪೇಯಿ, ಎಲ್.ಕೆ ಅಡ್ವಾಣಿಯವರನ್ನು ರಾಜ್ಯಾದ್ಯಂತ ಸುತ್ತಾಡಿಸಿದ್ದರು ಅವೆಲ್ಲವೂ ಇಂದು ಸವಿ ನೆನಪು ಮಾತ್ರ.
ವರದಿ : ಭರತ್ ಮಲ್ನಾಡ್
1
2
…
27
28
29
30
31
…
41
42
World
News
ಅರಸೀಕೆರೆ ತಾಲೂಕು ಮಾಡಾಳು ಗ್ರಾಮದ ಮೂಲಸ್ಥಾನ ಸ್ವರ್ಣ ಗೌರಿ ದೇವಿ ದೇವಾಲಯದಲ್ಲಿ ಬಾದಾಮಿಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ ನೆರವೇರಿಸಲಾಯಿತು
ಬಡವರ ಕೆಲಸ ಜವಾಬ್ದಾರಿಯುತವಾಗಿ ಮಾಡಲು ಸೂಚನೆ
ಕಾರ್ಯನಿರತ ಪತ್ರಕರ್ತರ ದ್ವನಿ ಸಂಘಟನೆಯ 4ನೇ ವರ್ಷದ ಸಮಾವೇಶಕ್ಕೆ ಪ್ರವೀಣ್ ಕುಮಾರ್ ಶೆಟ್ಟಿ
ಆಹಾರ ನಿರೀಕ್ಷಕರಾದ ಕುಮಾರಸ್ವಾಮಿ ನಿವೃತ್ತಿ ಆದ್ದರಿಂದ ಅಭಿನಂದನೆ
Business
Travel
Life Style
Sports
Welcome Back!
Sign in to your account
Username or Email Address
Password
Remember me
Lost your password?