ರಾಜ್ಯ
ಹಾಸನ ಅರ್ಹರಿಗೆ ಸರ್ಕಾರಿ ಸೌಲಭ್ಯವನ್ನು ಒದಗಿಸಿ : ಜಿಲ್ಲಾಧಿಕಾರಿ ಲತಾ ಕುಮಾರಿಹಾಸನ ಪೌತಿ ಖಾತೆ ಆಂದೋಲನದ ಜೊತೆಗೆ ಪಿಂಚಣಿ ಆಂದೋಲನ ಕೂಡಾ ನಡೆಸಿ ಕೈಬಿಟ್ಟು ಹೋಗಿರುವವರನ್ನು ಗುರುತಿಸಿ ಅರ್ಹರಿಗೆ ಸರ್ಕಾರಿ ಯೋಜನೆಗಳ ಸೌಲಭ್ಯವನ್ನು ಒದಗಿಸಲು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ಅಧಿಕಾರಿಗಳಿಗೆ ಸೂಚಿಸಿದರು..
ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಜನಸ್ಪಂದನಾ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಅರ್ಜಿ ಸ್ವೀಕರಿಸಿ ಮಾತನಾಡಿದ ಅವರು ಕೆರೆ, ಗೋಮಾಳ ಮತ್ತು ಸ್ಮಶಾನ ಒತ್ತುವರಿಯನ್ನು ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸಲು…
ಅರಸೀಕೆರೆ ತಾಲೂಕಿನ ತೆಂಗು ಬೆಳೆಗಳಿಗೆ ರೋಗದಿಂದಾಗಿ ರೈತರು ನಷ್ಟ ಅನುಭವಿಸುತ್ತಿದ್ದು ಕೇಂದ್ರ ಹಾಗೂ ರಾಜ್ಯ ಸರ್ಕಾರ ಪರಿಹಾರಕ್ಕೆ ಧಾವಿಸುವಂತೆ ಗೃಹ ಮಂಡಳಿ ಅಧ್ಯಕ್ಷ ಶಾಸಕ ಶಿವಲಿಂಗೇಗೌಡರು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿತೆಂಗು ಬೆಳೆಯ ವಿಸ್ತೀರ್ಣದಲಿ, ಹಾಸನ ಜಿಲ್ಲೆಯು ಎರಡನೇ ಸ್ಥಾನದಲ್ಲಿದ್ದು ಒಟ್ಟು 1.18 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ತೆಂಗು ಬೆಳೆಯನ್ನು ಬೆಳೆಯಲಾಗುತ್ತಿದೆ. ಈ ಪ್ರದೇಶದಲ್ಲಿ ಆರಸೀಕೆರೆ ತಾಲೂಕಿನಲ್ಲಿ ಒಟ್ಟು 56473 ಹೆಕ್ಟರ್ ವಿಶ್ರಾಣದಲ್ಲಿ ಬೆಳೆಯುವ ಪ್ರದೇಶದಲ್ಲಿ ಮುಂಚೂಣಿಯಲ್ಲಿರುತ್ತದೆ.
ಒಟ್ಟು 56473 ಹೆಕ್ಟೇರ್ ಪ್ರದೇಶದಲ್ಲಿ ತೆಂಗು ಬೆಳೆಯುತ್ತಿದ್ದರು ಸಹ ಬಹುತೇಕ ಶೇಕಡ 90ರಷ್ಟು ಪ್ರದೇಶದಲ್ಲಿ, ತೆಂಗಿನ ಬೆಳೆಯ ಇಳುವರಿಯಲ್ಲಿ ಗಣನೀಯ ಪ್ರಮಾಣದ ಇಳಿಮುಖ ಕಂಡು ಬಂದಿರುತ್ತದೆ. ಕಳೆದ…
