ರಾಜ್ಯ

ಲಕ್ಷ್ಮಿ ದೇವರ ಹಳ್ಳಿಯ ಶ್ರೀ ಅಮ್ಮನವರ ಆಷಾಢ ಮಾಸದ ವಿಶೇಷ ಪೂಜಾ ಕಾರ್ಯಕ್ರಮ.                               ಅರಸೀಕೆರೆ ತಾಲೂಕು ಸೂಳೆಕೆರೆ ಗೇಟ್ ಲಕ್ಷ್ಮಿ ದೇವರ ಹಳ್ಳಿಯ ಶ್ರೀ ಚೌಡೇಶ್ವರಿ ದೇವಿ ಯವರ ಆಷಾಢ ಮಾಸದ ವಿಶೇಷ ಪೂಜಾ ಕಾರ್ಯಕ್ರಮವು ಸೋಮವಾರ ಮತ್ತು ಮಂಗಳವಾರ ನಡೆಯುತ್ತಿದ್ದು ಇಂದು ಸಂಜೆ ರಾತ್ರಿ 8 ಗಂಟೆಗೆ ಮಹಾ ಅನ್ನಸಂತರ್ಪಣೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಇಂದು ದೇವಾಲಯದ ಶ್ರೀ ಗುರುವೇಗೌಡರ ವಂಶಸ್ಥರು ಹೊನ್ನೇನಳ್ಳಿ ಮತ್ತು ಲಕ್ಷ್ಮಿದೇವರಳ್ಳಿಯ ಗ್ರಾಮಸ್ಥರು ತಿಳಿಸಿದ್ದಾರೆ ಈ ಅದ್ದೂರಿ ಧಾರ್ಮಿಕ ಸಮಾರಂಭದಲ್ಲಿ ಅರಸೀಕೆರೆ ತಾಲೂಕಿನ ಕೆಜಿ ಅಗ್ರಹಾರ ಗ್ರಾಮದ ಕೆಂಚಪ್ಪ ದೇವರು ಚನ್ನರಾಯಪಟ್ಟಣದ ಶ್ರೀ ತಗ್ಯಮ್ಮ ದೇವಿ ಲಕ್ಷ್ಮಿ ದೇವರ ಅಳಿಯ ಕೆಂಚಪ್ಪ ಸ್ವಾಮಿ ಕೊಡಮ್ಮ ದೇವಿ ಕೆಜಿ ಅಗ್ರಹಾರ. ಹೊನ್ನೇನಹಳ್ಳಿಯ ಶ್ರೀ ಮಲ್ಲಿಕಾರ್ಜುನ ಸ್ವಾಮಿ. ಲಕ್ಷ್ಮಿದೇವರ ಹಳ್ಳಿಯ ಶ್ರೀ ಲಕ್ಕಮ್ಮ ದೇವಿ ದೇವಿ ದೇವತೆಗಳು ಅದ್ದೂರಿ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಲಿವೆ. ಸಂಜೆ ನಡೆಯುವ ಮಹಾ ಅನ್ನ ಸಂತರ್ಪಣೆ ಕಾರ್ಯಕ್ರಮದಲ್ಲಿ ಸಹಸ್ರಾರು ಜನರು ಭಕ್ತಾದಿಗಳು ಪಾಲ್ಗೊಂಡು ದೇವರ ಭಕ್ತಿಯಲ್ಲಿ ತಲ್ಲೀನರಾಗಲಿದ್ದಾರೆ

ವರದಿ ಕೆ ಎನ್ ಮಂಜುನಾಥ್ ಕುಣಿಗಲ್

ಸ್ಥಗಿತಗೊಂಡ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿಗಳ ಸೃಜನ ಕಾರ್ಯಕ್ರಮ.

ಪ್ರಧಾನ ಮಂತ್ರಿಗಳ ಉದ್ಯೋಗ ಸೃಷ್ಟಿ ಕಾರ್ಯಕ್ರಮ ಪಿಎಂಇಜಿಪಿ ಎಂಬುದು ಕೇಂದ್ರ ಸರ್ಕಾರದ ಯೋಜನೆಯಾಗಿದ್ದು ಹೊಸ ವ್ಯವಹಾರಗಳನ್ನು ಸ್ಥಾಪಿಸುವ ವ್ಯಕ್ತಿಗಳಿಗೆ ವಿಶೇಷವಾಗಿ ಗ್ರಾಮೀಣ ಪ್ರದೇಶಗಳಿಗೆ ಸಹಾಯಧನವನ್ನು ಒದಗಿಸುತ್ತದೆಈ ಯೋಜನೆ…

ಅರಸೀಕೆರೆ ಇನ್ನರ್ ವೀಲ್ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ.

ಅರಸೀಕೆರೆ: ಇಲ್ಲಿನ ಇನ್ನರ್ ವಿಲ್ ಕ್ಲಬ್ ಅಧ್ಯಕ್ಷರು ಪದಾಧಿಕಾರಿಗಳು ಸದಸ್ಯರುಗಳು ಬಹಳ ಕ್ರಿಯಾಶೀಲರಾಗಿ ಒಳ್ಳೆಯ ಕಾರ್ಯಕ್ರಮಗಳನ್ನು ಮಾಡುತ್ತಿದ್ದೀರಿ ಎಂದು ಶಿವಮೊಗ್ಗ ದಕ್ಷಿಣ ಇನ್ನರ್ ವೀಲ್ ಕ್ಲಬ್ ಪಿ…

ಸಂಗೊಳ್ಳಿ ರಾಯಣ್ಣ ಪತ್ತಿನ ಸಹಕಾರ ಸಂಘದ ಪ್ರಥಮ ಮಹಿಳಾ ಅಧ್ಯಕ್ಷರಾಗಿ ಶ್ರೀ ಮತಿ. ಶೃತಿ ಮೋಹನ್ ಕುಮಾರ್ ಅವಿರೋಧ ಆಯ್ಕೆ.

ಸಹಕಾರ ಸಂಘದ ಅಧ್ಯಕ್ಷರಾಗಿದ್ದ ಗಂಡಸಿ ಜಗದೀಶ್ ಅವರ ನಿಧನದ ಬಳಿಕ ಸಂಘದ ಚಟುವಟಿಕೆಗಳನ್ನು ಮುಂದುವರಿಸುವ ನಿಟ್ಟಿನಲ್ಲಿ ಸರ್ವ ಸದಸ್ಯರ ಒಮ್ಮತದಿಂದ ಶ್ರೀ ಮತಿ. ಶೃತಿ ಮೋಹನ್ ಅವರು…

ನಗರಸಭೆ ವತಿಯಿಂದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಮುಖ್ಯಮಂತ್ರಿ ಉಪ ಮುಖ್ಯಮಂತ್ರಿಗಳ ಸ್ವಾಗತಕ್ಕೆ ಅದ್ದೂರಿ ಸಿದ್ದತೆ.

ಅರಸೀಕೆರೆ ನಗರದ ನಾಗರಿಕರಿಗೆ ನಗರಸಭೆ ಆಗಿರುವ ಅಭಿವೃದ್ಧಿ ಕಾರ್ಯಕ್ರಮ ಗಳಾದ ಈಜುಕೊಳ ಐಡಿಎಸ್‌ಎಮ್‌ಟಿ ಯೋಜನೆಯೆಲ್ಲಿ ತರಕಾರಿ ಮಾರುಕಟ್ಟೆ ನಗರೋತ್ತಾನ ಯೋಜನೆ ಅಡಿಯಲ್ಲಿ ವಾಣಿಜ್ಯ ಸಂಕೀರ್ಣ ಮತ್ತು ನಗರದ…