ರಾಷ್ಟ್ರೀಯ

..ಶ್ರೀರಂಗಪಟ್ಟಣದ : ಬಿಎಂಎಸ್ ಕಟ್ಟಡ ಕಾರ್ಮಿಕರ ಮಜ್ದೂರ್ ಸಂಘದ ವತಿಯಿಂದ ಇಂದು ಬಿ .ಎಂ.ಎಸ್ ನ 70ನೇ ಸಂಸ್ಥಾಪನ ದಿನವನ್ನು ಆಚರಿಸಲಾಯಿತು.ಮುಖ್ಯ ಅತಿಥಿಗಳಾಗಿ ಸಂಘದ ಗೌರವಾಧ್ಯಕ್ಷರಾದ . ವೇ.ಬ್ರ. ಡಾ.ಭಾನುಪ್ರಕಾಶ್ ಶರ್ಮ, ಸರ್ಕಲ್ ಇನ್ ಸ್ಪೆಕ್ಟರ್ ಬಿ.ಜಿ.ಕುಮಾರ್, ಹಿರಿಯ ವಕೀಲರಾದ ಶ್ರೀ ಸಿ.ರಾಜಶೇಖರ್ ಬಿ.ಎಂ.ಎಸ್ ನ ಹಿರಿಯ ನಾಯಕರು ಬಿ.ಆರ್. ಬಿ.ಎಂ.ಎನ್ ನ ಹಾಗೂ ಬಿ. ಎನ್.ಎಂ.ಪಿ ನ ಅಧ್ಯಕ್ಷರಾದ ಶ್ರೀ ಹೆಚ್.ಎಸ್. ಸದಾಶಿವ,ಎಲ್. ಐ.ಸಿ. ಅಧಿಕಾರಿಗಳ ಸಂಘದ ಅಖಿಲ ಭಾರತೀಯ ಕಾರ್ಯದರ್ಶಿ ಶ್ರೀ ವೈ.ಎನ್. ಮೂರ್ತಿ, ರಾಜ್ಯ ಉಪಾಧ್ಯಕ್ಷ ಶ್ರೀ ಎಸ್.ಎನ್.ವಾಸುದೇವ, ರಾಜ್ಯ ಕಾರ್ಯದರ್ಶಿ ಶ್ರೀ ಶಾಂತಕುಮಾರ್ ತಾಲೂಕ್ ಅಧ್ಯಕ್ಷರಾದ ಶ್ರೀ ಕೆಂಚೇಗೌಡ ಹಾಗೂ ನೂರಾರು ಕಾರ್ಮಿಕರು ಉಪಸ್ಥಿತರಿದ್ದರು.ವರದಿ : ಭರತ್ ಮಲ್ನಾಡ್

ಅರಸೀಕೆರೆ ನಗರದ ಬೆಥನಿ ಸೆಂಟ್ರಲ್ ಸ್ಕೂಲ್ ನಲ್ಲಿ ಎಂ 1. ಎಂ 2. ಮಕ್ಕಳ 2025ನೇ ಸಾಲಿನ ಡ್ರೆಸ್ ಆಫ್ ಪರೇಡ್. ಫ್ಯಾನ್ಸಿ ಡ್ರೆಸ್ ಸ್ಪರ್ಧೆ ಕಾರ್ಯಕ್ರಮ.

ಈ ಕಾರ್ಯಕ್ರಮದಲ್ಲಿ ಸುಮಾರು 164 ಮಕ್ಕಳ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದು ಮರಗಳು ಪ್ರಾಣಿಗಳು ಗ್ರಹಗಳು ಹಲವಾರು ಆಕರ್ಷಿತ ಉಡುಫುಗಳನ್ನು ಧರಿಸಿ ಸ್ಪರ್ಧಿಸಿದರು.ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕರಾದ ಸಿಸ್ಟರ್ ಐರನ್…

ಅರಸೀಕೆರೆ ಇನ್ನರ್ ವೀಲ್ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ.

ಅರಸೀಕೆರೆ: ಇಲ್ಲಿನ ಇನ್ನರ್ ವಿಲ್ ಕ್ಲಬ್ ಅಧ್ಯಕ್ಷರು ಪದಾಧಿಕಾರಿಗಳು ಸದಸ್ಯರುಗಳು ಬಹಳ ಕ್ರಿಯಾಶೀಲರಾಗಿ ಒಳ್ಳೆಯ ಕಾರ್ಯಕ್ರಮಗಳನ್ನು ಮಾಡುತ್ತಿದ್ದೀರಿ ಎಂದು ಶಿವಮೊಗ್ಗ ದಕ್ಷಿಣ ಇನ್ನರ್ ವೀಲ್ ಕ್ಲಬ್ ಪಿ…

ಜೂ.26ರಂದು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಯವರಿಗೆ ಪೌರ ಸನ್ಮಾನ  ಎಮ್ ಸಮೀವುಲ್ಲಾ*

ಅರಸೀಕೆರೆ: ಕ್ಷೇತ್ರದ ಅಭಿ ವೃದ್ಧಿಗೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾ ರ್ ಸೇರಿದಂತೆ ಸಚಿವರಿಗೆ ಹಾಗೂ ಗಣ್ಯರಿಗೆ ನಗರದ ಮಹಾಜನತೆ ಪರವಾಗಿ ನಗರಸಭೆ ಆಡಳಿತದಿಂ ದ ಜುಲೈ 26ರಂದು ಪೌರ ಸನ್ಮಾನ ಹಮ್ಮಿಕೊಳ್ಳಲಾಗಿದೆ ಎಂದು ನಗರಸಭೆ ಅಧ್ಯಕ್ಷ ಎಂ. ಸಮೀವುಲ್ಲಾ ಹೇಳಿದರು.

ನಗರಸಭೆ ಸಭಾಂಗಣದಲ್ಲಿ ಶಾಸಕರು ಹಾಗೂ ರಾಜ್ಯ ಗೃಹ ಮಂಡಳಿ ಅಧ್ಯಕ್ಷರಾದ ಕೆ.ಎಂ. ಶಿವಲಿಂಗೇಗೌಡರ ಉಪಸ್ಥಿತಿಯಲ್ಲಿ ನಡೆದ ವಿಶೇಷ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ನಗರದ ರೈಲ್ವೆ ನಿಲ್ದಾಣ ರಸ್ತೆ ಮತ್ತು ಕೆ.ಎಸ್.ಆರ್.ಟಿ.ಸಿ.ಬಸ್ ನಿಲ್ದಾಣ ಹೊಂದಿಕೊಂಡಂತೆ ಇರುವ ನಗರಸಭೆ ಸ್ಥಳದಲ್ಲಿ ಜಗಜ್ಯೋತಿ ಬಸವೇಶ್ವರ ಪ್ರತಿಮೆ ಹಾಗೂ ಸಂತ ಮೇರಿ ಶಾಲೆ ಬಳಿ ಕನಕದಾಸರ ಪ್ರತಿಮೆ ಸ್ಥಾಪಿಸಲಾಗುತ್ತಿದೆ.

ಕಂತೆನಹಳ್ಳಿಯ ಅರಸೀ ಉದ್ಯಾನವನದಲ್ಲಿ ನಿರ್ಮಾಣ ಮಾಡಿರುವ ನೂತನ ಈಜುಕೊಳ, ಸಂತೆ ಮೈದಾನದಲ್ಲಿ ನಿರ್ಮಾಣ ಮಾಡಿರುವ ವಾಣಿಜ್ಯ ಸಂಕೀರ್ಣ.

ಯಾದಾಪುರ ರಸ್ತೆ ಬಲಭಾಗದ ಪ್ರದೇಶದಲ್ಲಿ ನಿರ್ಮಿಸಲಾದ ಜಿ-ಪ್ಲಸ್ ಒನ್ ಯೋಜನೆಯ 1188 ಮನೆಗಳ ಪೈಕಿ 300ಅರ್ಹರ ಫಲಾನುಭವಿಗಳಿಗೆ ನೂತನ ಮನೆಗಳ ಹಸ್ತಾಂತರ ಮುಖ್ಯ ಮಂತ್ರಿ ಅವರಿಂದ ನಡೆಯಲಿದೆ. ಈ ಎಲ್ಲಾ ಕಾರ್ಯಕ್ರಮಗಳು ಸೇರಿದಂತೆ ಇನ್ನಿತರೆ ಅಭಿವೃದ್ಧಿ ಕಾರ್ಯಗಳ ಅನುಷ್ಠಾನ ಮತ್ತು ಮುಖ್ಯಮಂತ್ರಿ ಅವರ ಕಾರ್ಯ ಕ್ರಮ ಯಶಸ್ವಿ ಬಗ್ಗೆ ಸಮಾಲೋ ಚಿಸಲು ಇಂದು ವಿಶೇಷ ಸಭೆ ಕರೆಯಲಾಗಿದೆ ಎಂದರು.

ನಗರದ ಅಭಿವೃದ್ಧಿಗೆ ಸ್ಪಂದಿಸಿ ದ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಸೇರಿದಂತೆ ಸಚಿವರಿಗೆ ನಗರಸಭೆ ಆಡಳಿತ ‘ದಿಂದ ನಾಗರಿಕ ಸನ್ಮಾನ ಆಯೋಜಿಸಿರುವುದು ಸ್ವಾಗತ ರ್ಹವಾಗಿದೆ. ಕ್ಷೇತ್ರದ ಅಭಿವೃದ್ಧಿ

ಕಾರ್ಯಗಳಿಗೆ ಅನುದಾನ ಬಿಡುಗಡೆ ಮಾಡಿಸುವುದು ನನ್ನ ಕರ್ತವ್ಯವಾಗಿದ್ದು, ಜನತೆ ಇಟ್ಟಿರುವ ನಂಬಿಕೆಗೆ ಕ್ಷೇತ್ರಕ್ಕೆ ಅಭಿವೃದ್ಧಿ ಮಾಡಿಸುತ್ತಿರುವ ಬಗ್ಗೆ ಹೆಮ್ಮೆ ನನಗಿದೆ. ಅರಸೀಕೆರೆ ನಗರವು ಆರ್ಥಿಕ ವಹಿವಾಟಿನಲ್ಲಿ ನಿರತ ಪತ್ರಕರ್ತರ ಭವನ ನಿರ್ಮಾ ಣಕ್ಕೆ ಸರ್ಕಾರವು ನಿವೇಶನ ಮಂಜೂರು ಮಾಡಿದ್ದು, ಕಟ್ಟಡ ಈ ಮಾದರಿ ನಗರವಾಗಿದೆ. ಕಾರ್ಯ ಅವರು ಅನುದಾನ ಘೋಷಣೆ : ನಿರ್ಮಾಣಕ್ಕೆ ಮುಖ್ಯ ಮಂತ್ರಿ ಮಾಡುವ ಸಂಭವ ವಿದ್ದು, ಆ ನಿಟ್ಟಿನಲ್ಲಿ ಸಂಗವು ಪೂರ್ವ ಸಿದ್ಧತೆ ಮಾಡಿಕೊಳ್ಳ ಬೇಕು. ಜುಲೈ : 26 ಮುಖ್ಯಮಂತ್ರಿ   ಕಾರ್ಯಕ್ರಮಕ್ಕೆ ನಗರಸಭೆ ಸರ್ವ ಸದಸ್ಯರು ತಮ್ಮ ವಾರ್ಡ್ಗಳ ಜನತ “ಯೊಂದಿಗೆ ಅಧಿಕ ಸಂಖ್ಯೆಯಲ್ಲಿ ಸ್ವಯಂ ಪ್ರೇರಣೆಯಿಂದ ಆಗಮಿ ಸಬೇಕೆಂದು ಮನವಿ ಮಾಡಿದರು..

ಸಾಗರದ ಶ್ರೀ ಸಿಗಂದೂರು ದೇವಿಯ ಸೇತುವೆಯನ್ನು ಉದ್ಘಾಟಿಸಿದ ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಟ್ಕರಿ

ಹಲವಾರು ವರ್ಷಗಳ ಸಮಸ್ಯೆಯಿಂದ ಬೇಸಿತ್ತಿದ್ದ ಜನರಿಗೆ ಸಾಗರದಿಂದ ಸಿಂಗದೂರು ತಲುಪಲು ನಾಗರೀಕರಿಗೆ ಹಲವಾರು ವರ್ಷಗಳ ಸಮಸ್ಯೆ ಯಾಗಿತ್ತು  ಈ ಸಮಸ್ಯೆಯನ್ನು ನೀಗಿಸುವಲ್ಲಿ ಕೇಂದ್ರ ಸರ್ಕಾರ ದೇಶದ ಎರಡನೇ…

ಶಿವಮೊಗ್ಗ ಜಿಲ್ಲೆ ಸಾಗರದ ಕೇಂದ್ರ ಸರ್ಕಾರದ ಭೂಸಾರಿಗೆ ಮತ್ತು ಹೆದ್ದಾರಿ ಇಲಾಖೆಯ ಪ್ರಾಧಿಕಾರವು ಆಯೋಜಿಸಿದ್ದ ಸಮಾರಂಭದಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗಿರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರ.

ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಕೇಂದ್ರ ಸರ್ಕಾರದ ಭೂಸಾರಿಗೆ ಮತ್ತು ಹೆದ್ದಾರಿ ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಆಯೋಜಿಸಿದ್ದ ಸಮಾರಂಭದಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗಿರುವ ಬಗ್ಗೆ ಪ್ರಧಾನಿ Narendra…