ರಾಜಕಾರಣ

ಸ್ಥಗಿತಗೊಂಡ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿಗಳ ಸೃಜನ ಕಾರ್ಯಕ್ರಮ.

ಪ್ರಧಾನ ಮಂತ್ರಿಗಳ ಉದ್ಯೋಗ ಸೃಷ್ಟಿ ಕಾರ್ಯಕ್ರಮ ಪಿಎಂಇಜಿಪಿ ಎಂಬುದು ಕೇಂದ್ರ ಸರ್ಕಾರದ ಯೋಜನೆಯಾಗಿದ್ದು ಹೊಸ ವ್ಯವಹಾರಗಳನ್ನು ಸ್ಥಾಪಿಸುವ ವ್ಯಕ್ತಿಗಳಿಗೆ ವಿಶೇಷವಾಗಿ ಗ್ರಾಮೀಣ ಪ್ರದೇಶಗಳಿಗೆ ಸಹಾಯಧನವನ್ನು ಒದಗಿಸುತ್ತದೆಈ ಯೋಜನೆ…

ಸಂಗೊಳ್ಳಿ ರಾಯಣ್ಣ ಪತ್ತಿನ ಸಹಕಾರ ಸಂಘದ ಪ್ರಥಮ ಮಹಿಳಾ ಅಧ್ಯಕ್ಷರಾಗಿ ಶ್ರೀ ಮತಿ. ಶೃತಿ ಮೋಹನ್ ಕುಮಾರ್ ಅವಿರೋಧ ಆಯ್ಕೆ.

ಸಹಕಾರ ಸಂಘದ ಅಧ್ಯಕ್ಷರಾಗಿದ್ದ ಗಂಡಸಿ ಜಗದೀಶ್ ಅವರ ನಿಧನದ ಬಳಿಕ ಸಂಘದ ಚಟುವಟಿಕೆಗಳನ್ನು ಮುಂದುವರಿಸುವ ನಿಟ್ಟಿನಲ್ಲಿ ಸರ್ವ ಸದಸ್ಯರ ಒಮ್ಮತದಿಂದ ಶ್ರೀ ಮತಿ. ಶೃತಿ ಮೋಹನ್ ಅವರು…

ನಗರಸಭೆ ವತಿಯಿಂದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಮುಖ್ಯಮಂತ್ರಿ ಉಪ ಮುಖ್ಯಮಂತ್ರಿಗಳ ಸ್ವಾಗತಕ್ಕೆ ಅದ್ದೂರಿ ಸಿದ್ದತೆ.

ಅರಸೀಕೆರೆ ನಗರದ ನಾಗರಿಕರಿಗೆ ನಗರಸಭೆ ಆಗಿರುವ ಅಭಿವೃದ್ಧಿ ಕಾರ್ಯಕ್ರಮ ಗಳಾದ ಈಜುಕೊಳ ಐಡಿಎಸ್‌ಎಮ್‌ಟಿ ಯೋಜನೆಯೆಲ್ಲಿ ತರಕಾರಿ ಮಾರುಕಟ್ಟೆ ನಗರೋತ್ತಾನ ಯೋಜನೆ ಅಡಿಯಲ್ಲಿ ವಾಣಿಜ್ಯ ಸಂಕೀರ್ಣ ಮತ್ತು ನಗರದ…

ಸಕಲೇಶಪುರ : ‘ಮನೆ ಮನೆಗೆ ಪೊಲೀಸ್’ ಅಭಿಯಾನಕ್ಕೆ ಚಾಲನೆಕರ್ನಾಟಕ ಸರ್ಕಾರ ಉಪಕ್ರಮ ‘ಮನೆ ಮನೆಗೇ ಪೊಲೀಸ್’ ಎಂಬ ವಿನೂತನ ಕಾರ್ಯಕ್ರಮ ಅಂಗವಾಗಿ, ಸಕಲೇಶಪುರ ನಗರ ಪೊಲೀಸ್ ಠಾಣೆಯ ಪಿಎಸ್ಐ ಶ್ರೀಯುತ ಮಹೇಶ್ ಅವರು ಚಾಲನೆ ನೀಡಿದರು.ಅಭಿಯಾನದ ಉದ್ದೇಶ ವ್ಯವಸ್ಥೆಯನ್ನು ಉತ್ತೇಜಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಸಮುದಾಯ ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸುವುದು ಮತ್ತು ಅಸ್ತಿತ್ವದಲ್ಲಿರುವ ಪೊಲೀಸ್ ವ್ಯವಸ್ಥೆಯನ್ನು ಸಾರ್ವಜನಿಕ ಸ್ನೇಹಿ ಮತ್ತು ಕ್ರಿಯಾಶೀಲ ಪಡೆಯನ್ನಾಗಿ ಪರಿವರ್ತಿಸುವುದಾಗಿದೆ.’ಮನೆ ಮನೆಗೇ ಪೊಲೀಸ್’ ಪರಿಕಲ್ಪನೆ, ಪೊಲೀಸ್ ಸೇವೆ ಪ್ರತಿ ಮನೆಗೆ ತಲುಪಲಿ ಮತ್ತು ಪೊಲೀಸರ ಕಾರ್ಯಮನೆ ಮಂದಿಗೆ ಮನವರಿಕೆಯಾಗಲಿ ಎಂಬ ಉದ್ದೇಶದಿಂದ ಸರ್ಕಾರ ಹೊರಡಿಸಿರುವ 27 ಅಂಶಗಳ ಸುತ್ತೋಲೆಯನ್ನು ಮನವರಿಕೆ ಮಾಡಿಕೊಂಡು ಪ್ರತಿ ಮನೆಗಳಿಗೆ ಭೇಟಿ ನೀಡಿ ಕಾರ್ಯಕ್ರಮದ ಮೂಲ ಉದ್ದೇಶ.ಕಾರ್ಯಕ್ರಮದ ಅನುಷ್ಠಾನದಲ್ಲಿ ಸಾರ್ವಜನಿಕರ ಸಹಕಾರವನ್ನು ಕೋರಲಾಗಿದೆ. “ಸಾರ್ವಜನಿಕರು ತಮ್ಮ ಸಹಕಾರವನ್ನು ವಿಸ್ತರಿಸಲು ಪೊಲೀಸ್ ಇಲಾಖೆ ವಿನಂತಿಸುತ್ತದೆ” ಎಂದು ಸಾರ್ವಜನಿಕ ಜಾಗೃತಿಗಾಗಿ ಕಾರ್ಯಕ್ರಮದ ಬಗ್ಗೆ ಮಾಹಿತಿಯನ್ನು ಹಂಚಿಕೊಳ್ಳುವಾಗ ತಿಳಿಸಲಾಗಿದೆ, ಈ ಸಂದರ್ಭದಲ್ಲಿ ಸಾರ್ವಜನಿಕರು ಹಾಗೂ ನಗರ ಪೋಲಿಸ್ ಸಿಬ್ಬಂದಿಗಳಾದ ಶ್ರೀಯುತ ಶ್ರೀಧರ್,ಶ್ರೀಯುತ ರೇವಣ್ಣ ಹಾಗೂ ಶ್ರೀಯುತ ಸುಜಾತ ಅಭಿಯಾನದಲ್ಲಿ ಪಾಲ್ಗೊಂಡಿದ್ದರು.

ವರದಿ : ಭರತ್ ಮಲ್ನಾಡ್